ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.
ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.

ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.

ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.

ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.
ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…