India, tourism

ಇದು ಭಗವಾನ ಶ್ರೀಕೃಷ್ಣನ ನಗರಿ

48

ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.

ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.



ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.


ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.


ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.

ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…