ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.
ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.

ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.

ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.

ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.
ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.