ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.
ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.

ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.

ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.

ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.
ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.