ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.
ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.

ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.

ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.

ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.
ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…