ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್ನ್ನು ನೋಡುವಿರಿ.
ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-
ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.
1990ರಿಂದಲೂ ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!
ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್ನ ಬಾವುಟ ಕೂಡಾ ಕಂಡುಬರುತ್ತದೆ.
ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.
ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:
ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…