ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್ನ್ನು ನೋಡುವಿರಿ.
ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-
ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.
1990ರಿಂದಲೂ ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!
ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್ನ ಬಾವುಟ ಕೂಡಾ ಕಂಡುಬರುತ್ತದೆ.
ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.
ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:
ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.