ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್ನ್ನು ನೋಡುವಿರಿ.
ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-
ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.
1990ರಿಂದಲೂ ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!
ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್ನ ಬಾವುಟ ಕೂಡಾ ಕಂಡುಬರುತ್ತದೆ.
ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.
ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:
ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…