ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್ನ್ನು ನೋಡುವಿರಿ.
ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-
ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.
1990ರಿಂದಲೂ ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!
ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್ನ ಬಾವುಟ ಕೂಡಾ ಕಂಡುಬರುತ್ತದೆ.
ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.
ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:
ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..