ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್ನ್ನು ನೋಡುವಿರಿ.
ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-
ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.
1990ರಿಂದಲೂ ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!
ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್ನ ಬಾವುಟ ಕೂಡಾ ಕಂಡುಬರುತ್ತದೆ.
ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.
ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:
ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.