ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಈ ವಿಡಿಯೋ ಕೊನೆಯವರೆಗೂ ನೋಡಿ, ನಿಮ್ಮ ಕಣ್ಣುಗಳನ್ನು ನೀವೇ ನಂಬಲ್ಲ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.