ವಿಸ್ಮಯ ಜಗತ್ತು

ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

721

ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

ಈ ವಿಡಿಯೋ ಕೊನೆಯವರೆಗೂ ನೋಡಿ, ನಿಮ್ಮ ಕಣ್ಣುಗಳನ್ನು ನೀವೇ ನಂಬಲ್ಲ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

    ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…

  • ಉಪಯುಕ್ತ ಮಾಹಿತಿ

    ನಿಮ್ಮ ವಯಸ್ಸು,ದಿನಗಳು,ಎಷ್ಟು ಗಂಟೆ,ನಿಮಿಷ,ಸೆಕೆಂಡುಗಳು,ಹುಟ್ಟಿದ್ದು ಯಾವ ವಾರ ಎಲ್ಲವನ್ನೂ ಕ್ಷಣ ಮಾತ್ರದಲ್ಲಿ ತಿಳಿಯುವುದು ಹೇಗೆಂದು ತಿಳಿಯಲು ಈ ಲೇಖನ ಓದಿ…

    ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…