ವಿಚಿತ್ರ ಆದರೂ ಸತ್ಯ

ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

699

ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.

ಆದರೆ ಅಂತಹವರು ಇದ್ದಾರೆ ಎಂದರೆ ನೀವು ನಂಬುತ್ತೀರಾ?

ಹೌದು, ಬಿಹಾರದ ಶಂಕರ್‌ ರಾಯ್‌, ಅಮೀರಿ ದೇವಿ ಅಂಥ ಕೆಲಸ ಮಾಡಿದ್ದಾರೆ. ಆದರೆ ಇದು ಸಾಮಾನ್ಯದ ಸಾವಿನ ಕಥೆಯಲ್ಲ. ಮಲಗಿದ್ದಾಗ ಶಂಕರ್‌ಗೆ ಹಾವು ಕಚ್ಚಿದೆ. ನಿದ್ದೆಯಲ್ಲಿ ಆತನಿಗದು ಗೊತ್ತಾಗಿಲ್ಲ. ಎಚ್ಚರವಾದಾಗ ಆತನಿಗೆ ಹಾವು ಕಚ್ಚಿರುವುದಾಗಿ ಮತ್ತು ಆತ ಕೆಲವೇ ಸಮಯಗಳು ಮಾತ್ರ ಬದುಕುವುದಾಗಿ ಗೊತ್ತಾಗಿದೆ.

ತುಂಬಾ ಹೆಚ್ಚಾಗಿ ಪ್ರೀತಿಸುತ್ತಿದ್ದ ತನ್ನ ಪ್ರೀತಿಯ ಹೆಂಡತಿಯನ್ನು ಬಿಟ್ಟು ತಾನೊಬ್ಬನೇ ಸಾಯಲು ಆತನಿಗೆ ಮನಸ್ಸಾಗದ ಕಾರಣ ಆತ ತನ್ನ ಹೆಂಡತಿ ಕೈಗೆ ಕಚ್ಚಿದ್ದಾನೆ. ಸ್ವಲ್ಪ ಸಮಯದ ಬಳಿಕ ಆತ ಮೃತಪಟ್ಟಿದ್ದಾನೆ.ಅಷ್ಟರಲ್ಲಿ ಹೆಂಡತಿಗೂ ಹಾವಿನ ವಿಷ ಏರಿದೆ. ಕೂಡಲೆ ಆಕೆಗೆ ಚಿಕಿತ್ಸೆ ಕೊಡಿಸಲಾಗಿ ಆಕೆ ಬದುಕಿದ್ದಾಳೆ.

ಆತನ ಪತ್ನಿ ಹೇಳಿರುವ ಪ್ರಕಾರ ತನ್ನ ಗಂಡ ಸಾವಲ್ಲೂ ನಾವು ಒಂದಾಗುವ ಎಂದು ಹೇಳಿದ. ಅದಕ್ಕೆ ನನಗೆ ಕಚ್ಚಲು ನಾನೇ ಅನುಮತಿ ನೀಡಿದೆ ಎಂದಿದ್ದಾಳೆ ಪತ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…