ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

ರಾಜಸ್ಥಾನದಲ್ಲಿ ಸೃಷ್ಟಿ ಕರ್ತನಾದ ಬ್ರಹ್ಮನಿಗೆ ದೇವಾಲಯವೊಂದಿದ್ದು, ಪುಷ್ಕರ್ ದೇವಾಲಯ ಎಂದೇ ಪ್ರಸಿದ್ಧಿ ಪಡೆದಿದೆ. ಬ್ರಹ್ಮನಿಗೆ ಭೂಲೋಕದಲ್ಲಿ ಪೂಜೆ ತಪ್ಪುವುದಕ್ಕೆ ಹಲವು ಪುರಾಣಗಳಲ್ಲಿ ಹಲವು ರೀತಿಯ ವಿವರಣೆಗಳಿವೆ. ಈ ಪೈಕಿ ಒಂದು ವಿವರಣೆ ಪ್ರಕಾರ ವಜ್ರನಭ ಎಂಬ ರಾಕ್ಷಸ ಭೂಮಿಯಲ್ಲಿ ಅತ್ಯಂತ ಉಪಟಳ ನೀಡುತ್ತಿದ್ದ. ಆಗ ಬ್ರಹ್ಮದೇವರು ಕಮಲದ ಹೂವನ್ನು ಆಯುಧವನ್ನಾಗಿ ಬಳಸಿಕೊಂಡು ಆತನನ್ನು ವಧೆ ಮಾಡುತ್ತಾನೆ. ಈ ಸಂದರ್ಭದಲ್ಲಿ ಕಮಲದ ಹೂವಿನ ಎಸಳುಗಳು ಭೂಮಿಯ ಮೂರು ಭಾಗಗಳಲ್ಲಿ ಬೀಳುತ್ತದೆ. ಆ ಪ್ರದೇಶಗಳಲ್ಲಿ ಜ್ಯೇಷ್ಠ, ಮಧ್ಯ, ಕನಿಷ್ಟ ಎಂಬ ಮೂರು ಸರೋವರಗಳು ಸೃಷ್ಟಿಯಾಗುತ್ತವೆ. ಬ್ರಹ್ಮನ ಕೈಯ್ಯಿಂದ ಕಮಲ ಬಿದ್ದಿದ್ದರಿಂದಾಗಿ ಅದಕ್ಕೆ ಪುಷ್ಕರ ಎಂಬ ಹೆಸರು ಬಂದಿದೆ ಎಂಬ ನಂಬಿಕೆ ಇದೆ.
ಪುರಾಣಗಳ ಪ್ರಕಾರ ಬ್ರಹ್ಮ ಯಜ್ಞ ಮಾಡಬೇಕಿರುತ್ತದೆ. ಮಡದಿ ಇಲ್ಲದೇ ಯಜ್ಞ ಮಾಡುವಂತಿಲ್ಲ. ಆದರೆ ಬ್ರಹ್ಮನ ಮಡದಿ ಸಾವಿತ್ರಿ ಆ ವೇಳೆಯಲ್ಲಿ ಅಲ್ಲಿರುವುದಿಲ್ಲ. ಯಜ್ಞ ಮಾಡಲೇಬೇಕಾದ್ದರಿಂದ ಬ್ರಹ್ಮ ಗಾಯತ್ರಿಯನ್ನು ವಿವಾಹವಾಗಿ ಯಜ್ಞವನ್ನು ಪೂರೈಸುತ್ತಾನೆ. ಸಾವಿತ್ರಿ ಬಂದು ನೋಡಿದಾಗ ಗಾಯತ್ರಿ ಬ್ರಹ್ಮನನ್ನು ವಿವಾಹವಾಗಿರುವುದು ತಿಳಿಯುತ್ತದೆ. ಇದರಿಂದ ಕೋಪಗೊಂಡ ಸಾವಿತ್ರಿ “ನಿನಗೆ ಭೂಲೋಕದಲ್ಲಿ ಪೂಜೆ ಇಲ್ಲದಂತಾಗಲಿ” ಎಂದು ಶಾಪ ನೀಡುತ್ತಾಳೆ. ಆದರೆ ಯಜ್ಞದಲ್ಲಿ ಭಾಗಿಯಾಗಿದ್ದ ಗಾಯತ್ರಿ ತನ್ನ ಶಕ್ತಿಯಿಂದ ಯಜ್ಞ ನಡೆದಿದ್ದ ಪುಷ್ಕರವನ್ನು ರಕ್ಷಿಸುತ್ತಾಳೆ, ಅದಕ್ಕಾಗಿಯೇ ಇಂದಿಗೂ ಪುಷ್ಕರದಲ್ಲಿ ಮಾತ್ರ ಬ್ರಹ್ಮನಿಗೆ ಪೂಜೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!
ಶಿವ ಬ್ರಹ್ಮನ ಒಂದು ತಲೆ ಕತ್ತರಿಸಿದ್ದಕ್ಕೂ ಪೂಜೆ ನಿಲ್ಲುವುದಕ್ಕೂ ಇದೆ ಕಾರಣ :-

ಬ್ರಹ್ಮಾಂಡದ ಸೃಷ್ಟಿಯ ವೇಳೆ ಬ್ರಹ್ಮ ಶತರೂಪಳೆಂಬ ಸುಂದರ ದೇವತೆಯನ್ನು ಸೃಷ್ಟಿಸಿದ. ತಾನೇ ಸೃಷ್ಟಿಸಿದ ಈ ದೇವತೆಯಿಂದ ಬ್ರಹ್ಮ ಮೋಹಗೊಂಡ. ಬ್ರಹ್ಮನ ದೃಷ್ಟಿಯನ್ನು ತಪ್ಪಿಸಿಕೊಳ್ಳಲು ಶತರೂಪ ಶತ ಪ್ರಯತ್ನ ನಡೆಸಿದಳಾದರೂ ಎಲ್ಲಾ ದಿಕ್ಕುಗಳಲ್ಲಿ ಆಕೆಯನ್ನು ಹಿಂಬಾಲಿಸಲು ಬ್ರಹ್ಮ ತಲೆಯೊಂದನ್ನು ರೂಪಿಸಿದ. ನಾಲ್ಕು ದಿಕ್ಕುಗಳು ಮತ್ತು ಇವುಗಳ ಮೇಲೊಂದು ಹೀಗೆ ಒಟ್ಟು ಐದು ತಲೆಯನ್ನು ಬ್ರಹ್ಮ ಹೊಂದಿದ. ಬ್ರಹ್ಮನನ್ನು ನಿಯಂತ್ರಿಸಲು ಶಿವ ಮೇಲಿನ ತಲೆಯನ್ನು ಕತ್ತರಿಸಿ ಹಾಕಿದ. ತಾನು ಸೃಷ್ಟಿಸಿದವಳ ಮೇಲೆ ತಾನೇ ಅವಳನ್ನು ಮೋಹಿಸುವುದು ತಪ್ಪೆಂದು ಶಿವ ಬ್ರಹ್ಮನಿಗೆ ಹೇಳಿದ. ಹಾಗಾಗಿ ಬ್ರಹ್ಮನಿಗೆ ಯಾರೂ ಪೂಜೆ ಸಲ್ಲಿಸಬಾರದೆಂದು ಶಿವ ಶಾಪ ನೀಡಿದ ಎಂದೂ ಹೇಳಲಾಗುತ್ತದೆ. ಆದ್ದರಿಂದಲೇ ತ್ರಿಮೂರ್ತಿಗಳಲ್ಲಿ ಇಬ್ಬರಾದ ವಿಷ್ಣು ಮತ್ತು ಶಿವನಿಗೆ ಮಾತ್ರ ಪೂಜೆ ಸಲ್ಲಿಸಲಾಗುತ್ತಿದೆ. ಬ್ರಹ್ಮನಿಗೆ ಒಂದು ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ಪೂಜೆ ಸಲ್ಲಿಸುವುದಿಲ್ಲ.
ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.
ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…