ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

ಹೊಸ ವರ್ಷಕ್ಕೆ ಇನ್ನೆರೆಡೇ ದಿನ ಬಾಕಿ ಇದೆ. ಹೊಸ ವರ್ಷದ ಪಾರ್ಟಿಗೆ ಎಲ್ಲ ತಯಾರಿ ಶುರುವಾಗಿದೆ. ಡ್ರೆಸ್, ಆಹಾರ, ಪಾರ್ಟಿ ಹಾಲ್ ಎಲ್ಲ ಬುಕ್ ಆಗ್ತಿದೆ. ಎಲ್ಲವೂ ಪರ್ಫೆಕ್ಟ್ ಆಗಿರಬೇಕೆನ್ನುವವರು ಫೋಟೋಗ್ರಫಿ ಬಗ್ಗೆಯೂ ಹೆಚ್ಚು ಗಮನ ನೀಡಬೇಕಾಗುತ್ತದೆ. ಪಾರ್ಟಿ ಎಂಜಾಯ್ ಮಾಡಿದ ಫೋಟೋ ಚೆನ್ನಾಗಿ ಬರಲಿಲ್ಲವೆಂದ್ರೆ ಮೂಡ್ ಹಾಳಾಗೋದು ನಿಶ್ಚಿತ. ಹಾಗಾಗಿ ಸೆಲ್ಫಿ ತೆಗೆಯುವ ಮುನ್ನ ಕೆಲವೊಂದು ವಿಷ್ಯದ ಬಗ್ಗೆ ಗಮನವಿರಲಿ.

ಈ ಮಧ್ಯೆ ನಡೆದ ಸಂಶೋಧನೆಯೊಂದು ಸೆಲ್ಫಿಯನ್ನು ಮಾನಸಿಕ ಸಮಸ್ಯೆ ಎಂದು ಘೋಷಣೆ ಮಾಡಿದೆ. ಯುಕೆ ನ ನಾಟ್ಟಿಂಗ್ಹ್ಯಾಮ್ ಟ್ರೆಂಟ್ ಯುನಿವರ್ಸಿಟಿ ಮಧುರೈನ ತ್ಯಾಗರಾಜ್ ಮ್ಯಾನೇಜ್ಮೆಂಟ್ ಸ್ಕೂಲ್ನಲ್ಲಿ ಈ ಅಧ್ಯಯನ ನಡೆಸಿದೆ.

ಅಗತ್ಯಕ್ಕಿಂತ ಹೆಚ್ಚು ಸೆಲ್ಫಿ ತೆಗೆಯುವುದು ಹಾಗೂ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದು ಒಂದು ರೋಗ. ಇದನ್ನು ಸೆಲ್ಫಿಟಿಸ್ ಎಂದು ಕರೆಯಲಾಗುತ್ತದೆ. ಸೆಲ್ಫಿಟಿಸ್ ಅನೇಕ ವರ್ಷಗಳಿಂದ ಕೇಳಿ ಬರ್ತಿರುವ ಶಬ್ಧ. ಆದ್ರೆ ಇದಕ್ಕೆ ತಜ್ಞರು ಈಗ ಮಾನಸಿಕ ರೋಗದ ರೂಪ ನೀಡಿದ್ದಾರೆ.

ಸಂಶೋಧನೆ ಇದನ್ನು ಸೆಲ್ಫಿಟಿಸ್ ಬಿಹೇವಿಯರ್ ಸ್ಕೇಲ್ ಎಂದು ಕರೆದಿದೆ. ಇದ್ರಲ್ಲಿ ಮೂರು ಹಂತವಿರುತ್ತದೆ. ಆರಂಭದಲ್ಲಿ ಈ ರೋಗಿಗಳು ದಿನದಲ್ಲಿ ಮೂರು ಬಾರಿ ಮಾತ್ರ ಫೋಟೋ ತೆಗೆಯುತ್ತಾರೆ. ಆದ್ರೆ ಸಾಮಾಜಿಕ ಜಾಲತಾಣಕ್ಕೆ ಹಾಕುವುದಿಲ್ಲ. ಎರಡನೇ ಹಂತದಲ್ಲಿ ಸೆಲ್ಫಿ ತೆಗೆಯುವ ಪ್ರಮಾಣ ಹೆಚ್ಚಾಗುವ ಜೊತೆಗೆ ಸಾಮಾಜಿಕ ಜಾಲತಾಣಕ್ಕೆ ಫೋಟೋ ಹಾಕುವ ಪ್ರಕ್ರಿಯೆ ಶುರುವಾಗುತ್ತದೆ. ದಿನದಲ್ಲಿ ಹೆಚ್ಚೆಚ್ಚು ಫೋಟೋ ಹಾಕಲು ಮನಸ್ಸು ಹಾತೊರೆಯುತ್ತದೆ. ಈ ಕ್ರಿಯೆ ಮಿತಿ ಮೀರಿದಲ್ಲಿ ಅದನ್ನು ಕೊನೆಯ ಹಂತವೆಂದು ಪರಿಗಣಿಸಲಾಗುತ್ತದೆ.

ಸೆಲ್ಫಿ ಹುಚ್ಚಿಗೆ ಬಲಿಯಾಗುತ್ತಿರುವ ಪ್ರಕರಣವನ್ನು ಅನೇಕ ದೇಶಗಳು ಗಂಭೀರವಾಗಿ ತೆಗೆದುಕೊಂಡಿವೆ. ಈ ಬಗ್ಗೆ ಅನೇಕ ಜಾಗೃತಿಗಳು ನಡೆಯುತ್ತಿವೆ. ಆದ್ರೆ ಅಷ್ಟೊಂದು ಸೆಲ್ಫಿ ಹುಚ್ಚಿಗೆ ಸರಿಯಾದ ಕಾರಣ ಪತ್ತೆಯಾಗಿಲ್ಲ. ಆತ್ಮವಿಶ್ವಾಸದ ಕೊರತೆ, ಗಮನ ಸೆಳೆಯಲು, ಬೇರೆಯವರಿಗಿಂತ ಮುಂದಿರಲು ಬಯಸುವವರು ಈ ಹುಚ್ಚು ಹಚ್ಚಿಕೊಳ್ತಾರೆ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.