ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”, ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ ಹೀಗಿದೆ: “ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತೆಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.
“ಏಕಾದಶಿ” ಎಂದರೆ ಹನ್ನೊಂದನೆಯ ತಿಥಿ. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.
ವೈಕುಂಠ ಏಕಾದಶಿಯ ಪ್ರಾಮುಖ್ಯತೆ ಪದ್ಮ ಪುರಾಣದಲ್ಲಿ ಉಲ್ಲೇಖವಾಗಿದೆ. ಪುರಾಣದ ಪ್ರಕಾರ ವಿಷ್ಣುವು ಏಕಾದಶಿ, ಅಂದರೆ ಹೆಣ್ಣಿನ ರೂಪ ಪಡೆದು ಮುರನ್ ಎಂಬ ರಾಕ್ಷಸನನ್ನು ಮಾರ್ಗಶಿರ ಮಾಸದಲ್ಲಿ ಕೊಲ್ಲುತ್ತಾನೆ. ಇಂದಿನ ದಿನ ವಿಷ್ಣುವನ್ನು ಯಾರು ಪೂಜಿಸುತ್ತಾರೋ ಅಂಥವರು ಸತ್ತ ಮೇಲೆ ಮೋಕ್ಷವನ್ನು ಪಡೆದು ವೈಕುಂಠವನ್ನು ಸೇರುತ್ತಾರೆ ಎಂದು ವಿಷ್ಣು ಹೇಳುತ್ತಾನೆ.
ಅಂದು ವೈಕುಂಠ ಏಕಾದಶಿ ಆಚರಣೆ ಮಾಡಲು ಇಷ್ಟ ಪಟ್ಟವರು ಹುಳಿ, ಉಪ್ಪು, ಖಾರ ಇರುವ ತಿಂಡಿಗಳನ್ನು ಸೇವಿಸಬಾರದು.ಹಾಲು,ಬಾಳೆಹಣ್ಣು,ಸಜ್ಜಿಗೆ ತಿನ್ನಬಹುದು. ಎಲ್ಲಾ ಏಕಾದಶಿಯ ದಿನಗಳ ಹಾಗೆ ಇಂದಿನ ದಿನವೂ ಜನರು ಉಪವಾಸ ಮಾಡಿ ಇಡೀ ರಾತ್ರಿ ಜಾಗರಣೆ ಮಾಡುತ್ತಾರೆ. ಕೆಲವರು ಜಪ, ತಪ್ಪಸ್ಸು ಹಾಗು ಹರಿ ಕೀರ್ತನೆಯನ್ನು ಹಾಡುತ್ತಾರೆ. ಏಕಾದಶಿಯಂದು ಅಕ್ಕಿ ಸೇವಿಸುವುದಲ್ಲಿ ಏಕೆಂದರೆ ನಂಬಿಕೆಗಳ ಪ್ರಕಾರ ಮುರನ್ ಎಂಬ ರಾಕ್ಷಸನು, ತಿಂದಿರುವ ಅನ್ನದ ಅಗಳಲ್ಲಿ ಏಕಾದಶಿಯ ದಿನ ಅವಿತುಕೊಂಡಿರುತ್ತಾನೆ.
ಇಂದಿನ ದಿನ ವೈಕುಂಠದ ಬಾಗಿಲಿಗಳು ತೆರೆದಿರುತ್ತದೆ. ವಿಷ್ಣು ದೇವಸ್ಥಾನಗಳಲ್ಲಿ ಈ ದಿನ ಅತಿ ವಿಶೇಷವಾದದ್ದು ಹಾಗು ಇಂದಿನ ದಿನ ವೈಕುಂಠ ದ್ವಾರ ಎಂಬ ಬಾಗಿಲನ್ನು ತೆರೆಯಲಾಗುತ್ತದೆ. ಗರ್ಭ ಗುಡಿಯ ಒಳಭಾಗವನ್ನು ಸುತ್ತುವರೆದಿರುವ ಈ ದ್ವಾರದ ಮೂಲಕ ಭಕ್ತರು ಪ್ರದಕ್ಷಿಣೆಯನ್ನು ಹಾಕುತ್ತಾರೆ. ವೈಕುಂಠ ಏಕಾದಶಿ ಶ್ರೀರಂಗಂ ನಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನ, ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನ, ಭದ್ರಾಚಲಂ ದೇವಸ್ಥಾನ ಹಾಗು ಮುಂತಾದ ದೇವಸ್ಥಾನಗಳಲ್ಲಿ ಬಹಳ ವಿಶೇಷ.
ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ.
ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು. ಇಲ್ಲಿ ತಲೆ ಬಾಗುವುದರ ಅರ್ಥ ಏನೆಂದರೆ,ನಮ್ಮ ಅಹಂಕಾರವನ್ನು ಕಳೆದುಕೊಳ್ಳುವುದು.ಅಂದರೆ ನಾವು ಅಹಂಕಾರ ಬಿಟ್ಟಾಗ ಮಾತ್ರ ನಿಜವಾದ ಭಗವಂತನ ದರ್ಶನವಾಗುತ್ತದೆ.
ವೈಕುಂಠ ಏಕಾದಶಿಯನ್ನು ಈ ಹೆಸರಿನಲ್ಲಿ ಕೂಡ ಕರೆಯುತ್ತಾರೆ. ಈ ದಿನದಂದು ವಿಷ್ಣುವಿನ ಆರಾಧನೆಯನ್ನು ಮಾಡುವುದು ಜನನ ಮತ್ತು ಮರಣದ ನೋವಿನಿಂದ ಮುಕ್ತಿಯನ್ನು ನೀಡುತ್ತದೆ ಎಂದಾಗಿದೆ. ಈ ಚಕ್ರದಿಂದ ಆತ್ಮವು ಬಿಡುಗಡೆ ಹೊಂದಿ, ವಿಷ್ಣುವಿನ ಪಾದದಲ್ಲಿ ಸಮಾಧಾನವನ್ನು ಹೊಂದುತ್ತದೆ ಎಂದಾಗಿದೆ. ಆದ್ದರಿಂದ ಈ ಪವಿತ್ರ ದಿನದಂದು ವಿಷ್ಣು ಭಕ್ತರು ಉಪವಾಸವನ್ನು ಕೈಗೊಳ್ಳುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು . ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…