ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”, ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ ಹೀಗಿದೆ: “ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತೆಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.
“ಏಕಾದಶಿ” ಎಂದರೆ ಹನ್ನೊಂದನೆಯ ತಿಥಿ. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ವೈಕುಂಠ ಏಕಾದಶಿಯ ಪ್ರಾಮುಖ್ಯತೆ ಪದ್ಮ ಪುರಾಣದಲ್ಲಿ ಉಲ್ಲೇಖವಾಗಿದೆ. ಪುರಾಣದ ಪ್ರಕಾರ ವಿಷ್ಣುವು ಏಕಾದಶಿ, ಅಂದರೆ ಹೆಣ್ಣಿನ ರೂಪ ಪಡೆದು ಮುರನ್ ಎಂಬ ರಾಕ್ಷಸನನ್ನು ಮಾರ್ಗಶಿರ ಮಾಸದಲ್ಲಿ ಕೊಲ್ಲುತ್ತಾನೆ. ಇಂದಿನ ದಿನ ವಿಷ್ಣುವನ್ನು ಯಾರು ಪೂಜಿಸುತ್ತಾರೋ ಅಂಥವರು ಸತ್ತ ಮೇಲೆ ಮೋಕ್ಷವನ್ನು ಪಡೆದು ವೈಕುಂಠವನ್ನು ಸೇರುತ್ತಾರೆ ಎಂದು ವಿಷ್ಣು ಹೇಳುತ್ತಾನೆ.

ಅಂದು ವೈಕುಂಠ ಏಕಾದಶಿ ಆಚರಣೆ ಮಾಡಲು ಇಷ್ಟ ಪಟ್ಟವರು ಹುಳಿ, ಉಪ್ಪು, ಖಾರ ಇರುವ ತಿಂಡಿಗಳನ್ನು ಸೇವಿಸಬಾರದು.ಹಾಲು,ಬಾಳೆಹಣ್ಣು,ಸಜ್ಜಿಗೆ ತಿನ್ನಬಹುದು. ಎಲ್ಲಾ ಏಕಾದಶಿಯ ದಿನಗಳ ಹಾಗೆ ಇಂದಿನ ದಿನವೂ ಜನರು ಉಪವಾಸ ಮಾಡಿ ಇಡೀ ರಾತ್ರಿ ಜಾಗರಣೆ ಮಾಡುತ್ತಾರೆ. ಕೆಲವರು ಜಪ, ತಪ್ಪಸ್ಸು ಹಾಗು ಹರಿ ಕೀರ್ತನೆಯನ್ನು ಹಾಡುತ್ತಾರೆ. ಏಕಾದಶಿಯಂದು ಅಕ್ಕಿ ಸೇವಿಸುವುದಲ್ಲಿ ಏಕೆಂದರೆ ನಂಬಿಕೆಗಳ ಪ್ರಕಾರ ಮುರನ್ ಎಂಬ ರಾಕ್ಷಸನು, ತಿಂದಿರುವ ಅನ್ನದ ಅಗಳಲ್ಲಿ ಏಕಾದಶಿಯ ದಿನ ಅವಿತುಕೊಂಡಿರುತ್ತಾನೆ.

ಇಂದಿನ ದಿನ ವೈಕುಂಠದ ಬಾಗಿಲಿಗಳು ತೆರೆದಿರುತ್ತದೆ. ವಿಷ್ಣು ದೇವಸ್ಥಾನಗಳಲ್ಲಿ ಈ ದಿನ ಅತಿ ವಿಶೇಷವಾದದ್ದು ಹಾಗು ಇಂದಿನ ದಿನ ವೈಕುಂಠ ದ್ವಾರ ಎಂಬ ಬಾಗಿಲನ್ನು ತೆರೆಯಲಾಗುತ್ತದೆ. ಗರ್ಭ ಗುಡಿಯ ಒಳಭಾಗವನ್ನು ಸುತ್ತುವರೆದಿರುವ ಈ ದ್ವಾರದ ಮೂಲಕ ಭಕ್ತರು ಪ್ರದಕ್ಷಿಣೆಯನ್ನು ಹಾಕುತ್ತಾರೆ. ವೈಕುಂಠ ಏಕಾದಶಿ ಶ್ರೀರಂಗಂ ನಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನ, ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನ, ಭದ್ರಾಚಲಂ ದೇವಸ್ಥಾನ ಹಾಗು ಮುಂತಾದ ದೇವಸ್ಥಾನಗಳಲ್ಲಿ ಬಹಳ ವಿಶೇಷ.
ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ.
ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು. ಇಲ್ಲಿ ತಲೆ ಬಾಗುವುದರ ಅರ್ಥ ಏನೆಂದರೆ,ನಮ್ಮ ಅಹಂಕಾರವನ್ನು ಕಳೆದುಕೊಳ್ಳುವುದು.ಅಂದರೆ ನಾವು ಅಹಂಕಾರ ಬಿಟ್ಟಾಗ ಮಾತ್ರ ನಿಜವಾದ ಭಗವಂತನ ದರ್ಶನವಾಗುತ್ತದೆ.

ವೈಕುಂಠ ಏಕಾದಶಿಯನ್ನು ಈ ಹೆಸರಿನಲ್ಲಿ ಕೂಡ ಕರೆಯುತ್ತಾರೆ. ಈ ದಿನದಂದು ವಿಷ್ಣುವಿನ ಆರಾಧನೆಯನ್ನು ಮಾಡುವುದು ಜನನ ಮತ್ತು ಮರಣದ ನೋವಿನಿಂದ ಮುಕ್ತಿಯನ್ನು ನೀಡುತ್ತದೆ ಎಂದಾಗಿದೆ. ಈ ಚಕ್ರದಿಂದ ಆತ್ಮವು ಬಿಡುಗಡೆ ಹೊಂದಿ, ವಿಷ್ಣುವಿನ ಪಾದದಲ್ಲಿ ಸಮಾಧಾನವನ್ನು ಹೊಂದುತ್ತದೆ ಎಂದಾಗಿದೆ. ಆದ್ದರಿಂದ ಈ ಪವಿತ್ರ ದಿನದಂದು ವಿಷ್ಣು ಭಕ್ತರು ಉಪವಾಸವನ್ನು ಕೈಗೊಳ್ಳುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು . ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….