ಸುದ್ದಿ

ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

37

ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ.

ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ.

ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌ ಮತ್ತು ಅನ್‌ಲಾಕ್‌ ಮಾಡಬಹುದಾಗಿದೆ.

ಗೂಗಲ್‌ ಆ್ಯಂಡ್ರಾಯ್ಡ್‌ ಮತ್ತು ಆ್ಯಪಲ್‌ ಐಒಎಸ್‌ಬಳಕೆ ಮಾಡುವ ಸ್ಮಾರ್ಟ್‌ಫೋನ್‌ಗಳಿಗೆ ಅನುಕೂಲಕರ ರೀತಿಯಲ್ಲಿ ಎಂ-ಆಧಾರ್‌ ಹೊಸ ಆವೃತ್ತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…