ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಅಂತರರಾಷ್ಟ್ರೀಯ ಮೊಬೈಲ್ ಉಪಗ್ರಹ ಸಂಘಟನೆ “ಇನ್ಮಾರ್ಸ್ಯಾಟ್’ ಸಹಾಯದಿಂದ ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡಲಿದೆ. ಸಾಮಾನ್ಯ ಮೊಬೈಲ್ ನೆಟ್ವರ್ಕ್ ಇಲ್ಲದ ಜಾಗದಲ್ಲಿ ಸ್ಯಾಟಿಲೈಟ್ ಫೋನ್ ಸೇವೆ ಇರಲಿದೆ. ಇದಕ್ಕಾಗಿ ಇನ್ಮಾರ್ಸ್ಯಾಟ್ ಒಟ್ಟು 14 ಉಪಗ್ರಹಗಳನ್ನು ಹೊಂದಿದೆ.
ಇಲ್ಲಿ ಓದಿರಿ :- ರೂ 799ಕ್ಕೆ ನೋಕಿಯಾ !!!
ಅಂತರರಾಷ್ಟ್ರೀಯ ಮೊಬೈಲ್ ಉಪಗ್ರಹ ಸಂಘಟನೆ:- 1979ರಲ್ಲಿ ಯುನಿಟೆಡ್ ನೇಷನ್ ನಲ್ಲಿ ಆರಂಭವಾದ ಅಂತರರಾಷ್ಟ್ರೀಯ ಮೊಬೈಲ್ ಉಪಗ್ರಹ ಸಂಘಟನೆಯಲ್ಲಿ ಭಾರತ ಸಂಸ್ಥಾಪಕ ಸದಸ್ಯವನ್ನು ಹೊಂದಿದೆ. ಭಾರತ ಸದ್ಯ ಪುಣೆಯಲ್ಲಿ ಸ್ಯಾಟಿಲೈಟ್ ಫೋನ್ ಸೇವೆಗೆ ಅಗತ್ಯವಿರುವ ಭೂ ವಿನಿಮಯ ಕೇಂದ್ರವನ್ನು ಸ್ಥಾಪಿಸಿದೆ.

ವಿಮಾನದಲ್ಲಿ, ಹಡಗಿನಲ್ಲೂ ಸೇವೆ ಇರಲಿದೆ:- ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದು, ಇದು ವಿಮಾನದಲ್ಲಿ ಪ್ರಯಾಣಿಸುವವರಿಗೆ ಮತ್ತು ಹಡಗಿನಲ್ಲಿ ಪ್ರಯಾಣಿಸುವರಿಗೆ ಸಹಾಯಕಾರಿಯಾಗಲಿದ್ದು, ಎಲ್ಲಿಂದ ಬೇಕಾದರು ಕರೆ ಮಾಡುವ ಮತ್ತು ಸ್ವೀಕರಿಸುವ ಅವಕಾಶ ಇರಲಿದೆ.
ವಾಯ್ಸ್ ಮತ್ತು ಎಸ್ಎಂಎಸ್ ಮಾತ್ರ ಸಾಧ್ಯ:- ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯಲ್ಲಿ ಬಳಕೆದಾರರು ಕೇವಲ ವಾಯ್ಸ್ ಕರೆ ಮತ್ತು ಎಸ್ಎಂಎಸ್ ಗಳನ್ನು ಮಾತ್ರವೇ ಮಾಡಲು ಸಾಧ್ಯವಿರಲಿದೆ. ಇದನ್ನು ಬಳಕೆ ಮಾಡಬೇಕಾಗದರೆ ನೆಟ್ವರ್ಕ್ ಇಲ್ಲ ಎನ್ನುವ ಮಾತೇ ಇಲ್ಲ.
ಟಿಸಿಎಲ್ ಸೇವೆ ಅಂತ್ಯ:- ಇದುವರೆಗೂ ದೇಶದಲ್ಲಿ ಸ್ಯಾಟಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದ ಟಾಟಾ ಕಮ್ಯುನಿಕೇಷನ್ಸ್ ಲಿ ಜೂನ್ ಅಂತ್ಯದಿಂದ ತನ್ನ ಸೇವೆಯನ್ನು ನಿಲ್ಲಿಸಲಿದ್ದು, ಅದನ್ನು ಬಿಎಸ್ಎನ್ಎಲ್ ಮುಂದುವರೆಸಿಕೊಂಡು ಹೋಗಲಿದೆ ಎನ್ನಲಾಗಿದೆ.
ಮೊಬೈಲ್ ನಂತೆಯೇ ಇರಲಿದೆ:- ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಬಳಕೆಗೆ ಮೊಬೈಲ್ ಫೋನ್ ಮಾದರಿಯ ಉಪಕರಣ ದೊರೆಯಲಿದೆ. ಇದಕ್ಕಾಗಿ ದೊಡ್ಡ ಗ್ರಾತದ ಉಪಕರಣ ಬಳಕೆಯ ಅವಶ್ಯಕತೆ ಇರುವುದಿಲ್ಲ.
ಶೀಘ್ರವೇ ಜನ ಸಾಮಾನ್ಯರಿಗೂ ಈ ಸೇವೆ:- ಸದ್ಯ ಭಾರತದಲ್ಲಿ ಸ್ಯಾಟಿಲೈಟ್ ಫೋನ್ ಸೇವೆಯನ್ನು ಪೊಲೀಸ್ ವ್ಯವಸ್ಥೆ, ರೈಲ್ವೆ ಇಲಾಖೆ, ಗಡಿ ಭದ್ರತಾ ಪಡೆ ಮತ್ತು ಹಡಗುಗಳಲ್ಲಿ ಮಾತ್ರವೇ ಬಳಸುವ ಅವಕಾಶವನ್ನು ಮಾಡಿಕೊಡಲಾಗಿತ್ತು. ಆದರೆ ಮುಂದೇ ಜನರಿಗೆ ಈ ಸೇವೆ ವಿಸ್ತರಿಸುವ ಯೋಜನೆಯನ್ನು ರೂಪಿಸಲಾಗಿದೆ.
ಆದರೆ ದುಬಾರಿ ಬೆಲೆ:- ಸ್ಯಾಟಿಲೈಟ್ ಫೋನ್ ಪೋನ್ನಲ್ಲಿ ಒಂದು ಕರೆ ಮಾಡಬೇಕಾಗಿದರೆ ಪ್ರತಿ ನಿಮಿಷಕ್ಕೆ ರೂ.35 ರಿಂದ ರೂ. 45 ಪಾವತಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….