ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಅಂತರರಾಷ್ಟ್ರೀಯ ಮೊಬೈಲ್ ಉಪಗ್ರಹ ಸಂಘಟನೆ “ಇನ್ಮಾರ್ಸ್ಯಾಟ್’ ಸಹಾಯದಿಂದ ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡಲಿದೆ. ಸಾಮಾನ್ಯ ಮೊಬೈಲ್ ನೆಟ್ವರ್ಕ್ ಇಲ್ಲದ ಜಾಗದಲ್ಲಿ ಸ್ಯಾಟಿಲೈಟ್ ಫೋನ್ ಸೇವೆ ಇರಲಿದೆ. ಇದಕ್ಕಾಗಿ ಇನ್ಮಾರ್ಸ್ಯಾಟ್ ಒಟ್ಟು 14 ಉಪಗ್ರಹಗಳನ್ನು ಹೊಂದಿದೆ.
ಇಲ್ಲಿ ಓದಿರಿ :- ರೂ 799ಕ್ಕೆ ನೋಕಿಯಾ !!!
ಅಂತರರಾಷ್ಟ್ರೀಯ ಮೊಬೈಲ್ ಉಪಗ್ರಹ ಸಂಘಟನೆ:- 1979ರಲ್ಲಿ ಯುನಿಟೆಡ್ ನೇಷನ್ ನಲ್ಲಿ ಆರಂಭವಾದ ಅಂತರರಾಷ್ಟ್ರೀಯ ಮೊಬೈಲ್ ಉಪಗ್ರಹ ಸಂಘಟನೆಯಲ್ಲಿ ಭಾರತ ಸಂಸ್ಥಾಪಕ ಸದಸ್ಯವನ್ನು ಹೊಂದಿದೆ. ಭಾರತ ಸದ್ಯ ಪುಣೆಯಲ್ಲಿ ಸ್ಯಾಟಿಲೈಟ್ ಫೋನ್ ಸೇವೆಗೆ ಅಗತ್ಯವಿರುವ ಭೂ ವಿನಿಮಯ ಕೇಂದ್ರವನ್ನು ಸ್ಥಾಪಿಸಿದೆ.

ವಿಮಾನದಲ್ಲಿ, ಹಡಗಿನಲ್ಲೂ ಸೇವೆ ಇರಲಿದೆ:- ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದು, ಇದು ವಿಮಾನದಲ್ಲಿ ಪ್ರಯಾಣಿಸುವವರಿಗೆ ಮತ್ತು ಹಡಗಿನಲ್ಲಿ ಪ್ರಯಾಣಿಸುವರಿಗೆ ಸಹಾಯಕಾರಿಯಾಗಲಿದ್ದು, ಎಲ್ಲಿಂದ ಬೇಕಾದರು ಕರೆ ಮಾಡುವ ಮತ್ತು ಸ್ವೀಕರಿಸುವ ಅವಕಾಶ ಇರಲಿದೆ.
ವಾಯ್ಸ್ ಮತ್ತು ಎಸ್ಎಂಎಸ್ ಮಾತ್ರ ಸಾಧ್ಯ:- ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯಲ್ಲಿ ಬಳಕೆದಾರರು ಕೇವಲ ವಾಯ್ಸ್ ಕರೆ ಮತ್ತು ಎಸ್ಎಂಎಸ್ ಗಳನ್ನು ಮಾತ್ರವೇ ಮಾಡಲು ಸಾಧ್ಯವಿರಲಿದೆ. ಇದನ್ನು ಬಳಕೆ ಮಾಡಬೇಕಾಗದರೆ ನೆಟ್ವರ್ಕ್ ಇಲ್ಲ ಎನ್ನುವ ಮಾತೇ ಇಲ್ಲ.
ಟಿಸಿಎಲ್ ಸೇವೆ ಅಂತ್ಯ:- ಇದುವರೆಗೂ ದೇಶದಲ್ಲಿ ಸ್ಯಾಟಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದ ಟಾಟಾ ಕಮ್ಯುನಿಕೇಷನ್ಸ್ ಲಿ ಜೂನ್ ಅಂತ್ಯದಿಂದ ತನ್ನ ಸೇವೆಯನ್ನು ನಿಲ್ಲಿಸಲಿದ್ದು, ಅದನ್ನು ಬಿಎಸ್ಎನ್ಎಲ್ ಮುಂದುವರೆಸಿಕೊಂಡು ಹೋಗಲಿದೆ ಎನ್ನಲಾಗಿದೆ.
ಮೊಬೈಲ್ ನಂತೆಯೇ ಇರಲಿದೆ:- ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಬಳಕೆಗೆ ಮೊಬೈಲ್ ಫೋನ್ ಮಾದರಿಯ ಉಪಕರಣ ದೊರೆಯಲಿದೆ. ಇದಕ್ಕಾಗಿ ದೊಡ್ಡ ಗ್ರಾತದ ಉಪಕರಣ ಬಳಕೆಯ ಅವಶ್ಯಕತೆ ಇರುವುದಿಲ್ಲ.
ಶೀಘ್ರವೇ ಜನ ಸಾಮಾನ್ಯರಿಗೂ ಈ ಸೇವೆ:- ಸದ್ಯ ಭಾರತದಲ್ಲಿ ಸ್ಯಾಟಿಲೈಟ್ ಫೋನ್ ಸೇವೆಯನ್ನು ಪೊಲೀಸ್ ವ್ಯವಸ್ಥೆ, ರೈಲ್ವೆ ಇಲಾಖೆ, ಗಡಿ ಭದ್ರತಾ ಪಡೆ ಮತ್ತು ಹಡಗುಗಳಲ್ಲಿ ಮಾತ್ರವೇ ಬಳಸುವ ಅವಕಾಶವನ್ನು ಮಾಡಿಕೊಡಲಾಗಿತ್ತು. ಆದರೆ ಮುಂದೇ ಜನರಿಗೆ ಈ ಸೇವೆ ವಿಸ್ತರಿಸುವ ಯೋಜನೆಯನ್ನು ರೂಪಿಸಲಾಗಿದೆ.
ಆದರೆ ದುಬಾರಿ ಬೆಲೆ:- ಸ್ಯಾಟಿಲೈಟ್ ಫೋನ್ ಪೋನ್ನಲ್ಲಿ ಒಂದು ಕರೆ ಮಾಡಬೇಕಾಗಿದರೆ ಪ್ರತಿ ನಿಮಿಷಕ್ಕೆ ರೂ.35 ರಿಂದ ರೂ. 45 ಪಾವತಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…