ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ.
ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ ಮೊದಲ ಆಯ್ಕೆ ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್.
ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾ ಭಟ್ ಕಾಣಿಸಿಕೊಳ್ಳಬೇಕು ಎನ್ನುವುದು ಅಶ್ವಿನಿಯವರ ಆಸೆ. ‘ಗಲ್ಲಿ ಬಾಯ್’, ‘ಹೈವೇ’, ‘ರಾಝಿ’ ಸಿನಿಮಾಗಳಲ್ಲಿ ಅಲಿಯಾ ಅದ್ಭುತ ಅಭಿನಯನೋಡಿ ಸುಧಾ ಮೂರ್ತಿ ಪಾತ್ರಕ್ಕೆ ಅಲಿಯಾ ಸೂಟ್ ಆಗುತ್ತಾರೆ ಎನ್ನುವುದು ಅವರ ನಿರ್ಧಾರ. ಆದ್ರೆಅಲಿಯಾ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಅಲಿಯಾ ಕಾಲ್ ಶೀಟ್ ಸಿಕ್ಕರೆ ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾಕಾಣಿಸಿಕೊಳ್ಳುವುದು ಪಕ್ಕಾ. ವಿಶೇಷ ಅಂದ್ರೆ ಸಿನಿಮಾ ಹಿಂದಿಯಲ್ಲಿ ತಯಾರಾಗುತ್ತಿದೆ. ಸಿನಿಮಾ ಕನ್ನಡಲ್ಲೂ ತೆರೆಗೆ ಬರಲಿ ಎನ್ನುವುದ ಕನ್ನಡಿಗರ ಬೇಡಿಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…