ಸುದ್ದಿ

ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

44

‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ.

ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..

 ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ ಪ್ರಿಯಾಂಕಾ, ಸುಜಾತ, ದುನಿಯಾ ರಶ್ಮಿ, ಕಿರುತೆರೆ ನಟಿ ಚಂದನ್, ದೀಪಿಕಾ ದಾಸ್, ಭೂಮಿ ಶೆಟ್ಟಿ, ನಿರೂಪಕಿ ಚ್ರೈತ್ರ, ಚೈತ್ರ ಕೊಟ್ಟೂರ್, ನಟ ಚಂದನ್, ಶೈನ್ ಶೆಟ್ಟಿ, ಗುರುಲಿಂಗ ಸ್ವಾಮಿಜಿ, ಡ್ಯಾನ್ಸರ್ ಕಿಶನ್, ಸಂಗೀತ ನಿರ್ದೇಶಕ ವಾಸುಕಿ ವೈಭವ್ ಕಾರ್ಯಕ್ರಮದ ಸ್ಪರ್ಧಿಗಳಾಗಿದ್ದಾರೆ.

ಸಂಜೆ 6 ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮ ರಾತ್ರಿ 11 ಗಂಟೆವರೆಗೆ ಪ್ರಸಾರ ಆಯಿತು. ಅಂದಹಾಗೆ, ‘ಬಿಗ್ ಬಾಸ್ ಕನ್ನಡ ಸೀಸನ್ 7’ ಸಂಭಾವ್ಯ ಪಟ್ಟಿಯಲ್ಲಿ ಹೆಸರೇ ಇಲ್ಲದೆ ಇದ್ದ ನಟ ಹರೀಶ್ ರಾಜ್ ಅಚ್ಚರಿ ಎಂಬಂತೆ ದೊಡ್ಮನೆ ಪ್ರವೇಶ ಮಾಡಿದ್ದಾರೆ. ಹಲವು ವರ್ಷಗಳಿಂದ ಕನ್ನಡ ಇಂಡಸ್ಟ್ರಿಯಲ್ಲಿ ಹರೀಶ್ ರಾಜ್ ಗುರುತಿಸಿಕೊಂಡಿದ್ದು, ಇತ್ತೀಚಿಗೆ ಲಿಮ್ಕಾ ದಾಖಲೆಯಲ್ಲಿ ಇವರು ಹೆಸರು ನಮೂದಿಸಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…

  • ಸೌಂದರ್ಯ

    ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

    ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….