ಸುದ್ದಿ

ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

51

‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ.

ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..

 ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ ಪ್ರಿಯಾಂಕಾ, ಸುಜಾತ, ದುನಿಯಾ ರಶ್ಮಿ, ಕಿರುತೆರೆ ನಟಿ ಚಂದನ್, ದೀಪಿಕಾ ದಾಸ್, ಭೂಮಿ ಶೆಟ್ಟಿ, ನಿರೂಪಕಿ ಚ್ರೈತ್ರ, ಚೈತ್ರ ಕೊಟ್ಟೂರ್, ನಟ ಚಂದನ್, ಶೈನ್ ಶೆಟ್ಟಿ, ಗುರುಲಿಂಗ ಸ್ವಾಮಿಜಿ, ಡ್ಯಾನ್ಸರ್ ಕಿಶನ್, ಸಂಗೀತ ನಿರ್ದೇಶಕ ವಾಸುಕಿ ವೈಭವ್ ಕಾರ್ಯಕ್ರಮದ ಸ್ಪರ್ಧಿಗಳಾಗಿದ್ದಾರೆ.

ಸಂಜೆ 6 ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮ ರಾತ್ರಿ 11 ಗಂಟೆವರೆಗೆ ಪ್ರಸಾರ ಆಯಿತು. ಅಂದಹಾಗೆ, ‘ಬಿಗ್ ಬಾಸ್ ಕನ್ನಡ ಸೀಸನ್ 7’ ಸಂಭಾವ್ಯ ಪಟ್ಟಿಯಲ್ಲಿ ಹೆಸರೇ ಇಲ್ಲದೆ ಇದ್ದ ನಟ ಹರೀಶ್ ರಾಜ್ ಅಚ್ಚರಿ ಎಂಬಂತೆ ದೊಡ್ಮನೆ ಪ್ರವೇಶ ಮಾಡಿದ್ದಾರೆ. ಹಲವು ವರ್ಷಗಳಿಂದ ಕನ್ನಡ ಇಂಡಸ್ಟ್ರಿಯಲ್ಲಿ ಹರೀಶ್ ರಾಜ್ ಗುರುತಿಸಿಕೊಂಡಿದ್ದು, ಇತ್ತೀಚಿಗೆ ಲಿಮ್ಕಾ ದಾಖಲೆಯಲ್ಲಿ ಇವರು ಹೆಸರು ನಮೂದಿಸಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • ದೇಶ-ವಿದೇಶ

    ಕಡೆಗೂ ಬಂತು ಆಪಲ್ ಐಫೋನ್ ನಲ್ಲಿ ಕನ್ನಡ ಕೀಬೋರ್ಡ್ !ಇದು ಕನ್ನಡಿಗರಿಗೆ ಸಂದ ಜಯ….ಮುಂದೆ ಓದಿ…..

    ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….