ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.
ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನಪ್ರಾಣ ಹೋಗುವುದೆಂದು ತಿಳಿಯಿತು.
ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.
ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.
ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.
ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…