News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ದೇವರು, ದೇವರು-ಧರ್ಮ

ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

1682

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.

ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನ‌ಪ್ರಾಣ ಹೋಗುವುದೆಂದು ತಿಳಿಯಿತು.

ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇಲ್ಲಿ ಓದಿ:62ಅಡಿ ಉದ್ದದ ಹನುಮಂತನ ಬೃಹತ್ ಏಕಾಶಿಲಾವಿಗ್ರಹ ಬಂದಿದ್ದು ಎಲ್ಲಿಂದ.?ಶಿಲ್ಪಿ ಯಾರು.?ಆ ಶಿಲೆ ಸಿಕ್ಕಿದ್ದು ಹೇಗೆ.!ಇಲ್ಲಿದೆ ಸಂಪೂರ್ಣ ಮಾಹಿತಿ…

ಈ ಪಂಚಮುಖಿ ಆಂಜನೇಯನ ಐದು ಮುಖಗಳು ಮತ್ತು ಅವುಗಳ ವಿಶೇಷತೆ ಏನು ಅನ್ನೋದನ್ನ ಮುಂದೆ ನೋಡಿ…

ಹನುಮಂತ:

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.

ನರಸಿಂಹ:

ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಗರುಡ:

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.

ಇಲ್ಲಿ ಓದಿ:ಶನಿ ದೇವರ ಕಾಟದಿಂದ ಪಾರಾಗಲು ಅಂಜನೇಯ ಸ್ವಾಮಿಯನ್ನು ಪೂಜಿಸುವುದು ಹೇಗೆ..?

ವರಾಹ:

ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಹಯಗ್ರೀವ:

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.

ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಸುದ್ದಿ

    ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

    ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…