ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.
ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನಪ್ರಾಣ ಹೋಗುವುದೆಂದು ತಿಳಿಯಿತು.
ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.
ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.
ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.
ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…