ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.
ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನಪ್ರಾಣ ಹೋಗುವುದೆಂದು ತಿಳಿಯಿತು.
ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.
ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.
ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.
ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…