ರಾಜಕೀಯ

ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

471

ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ…

ರಾಯಚೂರು ಗ್ರಾಮಾಂತರ– ತಿಪ್ಪರಾಜು,

ರಾಯಚೂರು– ಡಾ.ಶಿವರಾಜ ಪಾಟೀಲ.

ದೇವದುರ್ಗ– ಶಿವನಗೌಡ ನಾಯಕ್‌,

ಲಿಂಗಸುಗೂರು– ಮಾನಪ್ಪ ವಜ್ಜಲ್‌,

ಕುಷ್ಠಗಿ– ದೊಡ್ಡನಗೌಡ ಪಾಟೀಲ,

ಧಾರವಾಡ– ಅಮೃತ್‌ ದೇಸಾಯಿ,

ನಿಪ್ಪಾಣಿ– ಶಶಿಕಲಾ ಜೊಲ್ಲೆ,

ಅಥಣಿ– ಲಕ್ಷ್ಮಣ ಸವದಿ,

ಕಾಗವಾಡ- ಭರಮಗೌಡ ಕಾಗೆ,

ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,

ಹುಕ್ಕೇರಿ- ಉಮೇಶ್ ಕತ್ತಿ,

ಅರಬಾವಿ- ಬಾಲಚಂದ್ರ ಜಾರಕಿಹೊಳಿ,

ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,

ಬೈಲಹೊಂಗಲ- ವಿಶ್ವನಾಥ ಪಾಟೀಲ,

ಸವದತ್ತಿ- ಆನಂದ ಮಾಮನಿ,

ಮುಧೋಳ- ಗೋವಿಂದ ಕಾರಜೋಳ,

ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,

ಬಬಲೇಶ್ವರ– ವಿಜುಗೌಡ ಪಾಟೀಲ್.

ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,

ಅಫಜಲ್‌ಪುರ– ಮಾಲೀಕಯ್ಯ ಗುತ್ತೇದಾರ,

ಸುರಪುರ–ನರಸಿಂಹ ನಾಯಕ (ರಾಜೂ ಗೌಡ),

ಶಹಾಪುರ– ಗುರು ಪಾಟೀಲ ಶಿರವಾಳ,

ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,

ಆಳಂದ– ಸುಭಾಷ್‌ ಗುತ್ತೇದಾರ,

ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,

ಔರಾದ– ಪ್ರಭು ಚವ್ಹಾಣ,

ಹೊಸಕೋಟೆ–ಶರತ್‌ ಬಚ್ಚೇಗೌಡ

ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,

ಸುಳ್ಯ–ಎಸ್‌.ಅಂಗಾರ,

ಮಡಿಕೇರಿ–ಅಪ್ಪಚ್ಚು ರಂಜನ್‌.

 

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್‌– ಜಗದೀಶ ಶೆಟ್ಟರ್‌,

ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,

ಕಾರವಾರ– ರೂಪಾಲಿ ನಾಯ್ಕ್‌,

ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,

ಹಾನಗಲ್‌– ಸಿ.ಎಂ. ಉದಾಸಿ,

ಶಿಗ್ಗಾವಿ–ಬಸವರಾಜ ಬೊಮ್ಮಾಯಿ,

ಹಿರೇಕೆರೂರ–ಯು.ಬಿ.ಬಣಕಾರ,

ವಿಜಯನಗರ–ಗವಿಯಪ್ಪ.

ಕಂಪ್ಲಿ–ಟಿ.ಎಚ್‌. ಸುರೇಶಬಾಬು,

ಸಂಡೂರು– ಬಿ.ರಾಘವೇಂದ್ರ,

ಮೊಳಕಾಲ್ಮುರು–ಬಿ.ಶ್ರೀರಾಮುಲು,

ಚಿತ್ರದುರ್ಗ–ಜಿ.ಎಚ್‌.ತಿಪ್ಪಾರೆಡ್ಡಿ,

ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,

ಹೊಸದುರ್ಗ–ಗೂಳಿಹಟ್ಟಿ ಶೇಖರ,

ದಾವಣಗೆರೆ ಉತ್ತರ–ಎಸ್‌.ಎ.ರವೀಂದ್ರನಾಥ್‌.

ಶಿವಮೊಗ್ಗ–ಕೆ.ಎಸ್‌.ಈಶ್ವರಪ್ಪ,

ಶಿಕಾರಿಪುರ–ಬಿ.ಎಸ್‌.ಯಡಿಯೂರಪ್ಪ,

ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,

ಕಾರ್ಕಳ–ವಿ.ಸುನೀಲ್‌ ಕುಮಾರ್‌,

ಶೃಂಗೇರಿ–ಡಿ.ಎನ್‌.ಜೀವರಾಜ,

ಚಿಕ್ಕಮಗಳೂರು–ಸಿ.ಟಿ.ರವಿ,

ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,

ಕೋಲಾರ (ಕೆಜಿಎಫ್‌)–ವೈ.ಸಂಪಂಗಿ

ಯಲಹಂಕ–ಎಸ್‌.ಆರ್‌.ವಿಶ್ವನಾಥ್‌,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,

ದಾಸರಹಳ್ಳಿ–ಎಸ್‌.ಮುನಿರಾಜು,

ಮಲ್ಲೇಶ್ವರ–ಡಾ.ಸಿ.ಎನ್‌.ಅಶ್ವತ್ಥನಾರಾಯಣ,

ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,

ಸಿ.ವಿ.ರಾಮನ್‌ ನಗರ–ಎಸ್‌.ರಘು,

ರಾಜಾಜಿನಗರ–ಎಸ್‌.ಸುರೇಶಕುಮಾರ್‌,

ಗೋವಿಂದರಾಜನಗರ–ವಿ.ಸೋಮಣ್ಣ,

ಚಿಕ್ಕಪೇಟೆ–ಉದಯ ಗರುಡಾಚಾರ್‌,

ಬಸವನಗುಡಿ– ಎಲ್‌.ಎ.ರವಿಸುಬ್ರಹ್ಮಣ್ಯ,

ಪದ್ಮನಾಭನಗರ–ಆರ್‌.ಅಶೋಕ,

ಜಯನಗರ–ಬಿ.ಎನ್‌.ವಿಜಯಕುಮಾರ್‌,

ಮಹದೇವಪುರ–ಅರವಿಂದ ಲಿಂಬಾವಳಿ,

ಬೊಮ್ಮನಹಳ್ಳಿ–ಸತೀಶ ರೆಡ್ಡಿ,

ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,

ಆನೇಕಲ್‌–ಎ.ನಾರಾಯಣಸ್ವಾಮಿ,

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…