ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.
ರಾಯಚೂರು ಗ್ರಾಮಾಂತರ– ತಿಪ್ಪರಾಜು,
ರಾಯಚೂರು– ಡಾ.ಶಿವರಾಜ ಪಾಟೀಲ.
ದೇವದುರ್ಗ– ಶಿವನಗೌಡ ನಾಯಕ್,
ಲಿಂಗಸುಗೂರು– ಮಾನಪ್ಪ ವಜ್ಜಲ್,
ಕುಷ್ಠಗಿ– ದೊಡ್ಡನಗೌಡ ಪಾಟೀಲ,
ಧಾರವಾಡ– ಅಮೃತ್ ದೇಸಾಯಿ,
ನಿಪ್ಪಾಣಿ– ಶಶಿಕಲಾ ಜೊಲ್ಲೆ,
ಅಥಣಿ– ಲಕ್ಷ್ಮಣ ಸವದಿ,
ಕಾಗವಾಡ- ಭರಮಗೌಡ ಕಾಗೆ,
ಕುಡಚಿ- ಪಿ.ರಾಜೀವ್,
ರಾಯಭಾಗ- ದುರ್ಯೋಧನ ಐಹೊಳೆ,
ಹುಕ್ಕೇರಿ- ಉಮೇಶ್ ಕತ್ತಿ,
ಅರಬಾವಿ- ಬಾಲಚಂದ್ರ ಜಾರಕಿಹೊಳಿ,
ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,
ಬೈಲಹೊಂಗಲ- ವಿಶ್ವನಾಥ ಪಾಟೀಲ,
ಸವದತ್ತಿ- ಆನಂದ ಮಾಮನಿ,
ಮುಧೋಳ- ಗೋವಿಂದ ಕಾರಜೋಳ,
ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,
ಬಬಲೇಶ್ವರ– ವಿಜುಗೌಡ ಪಾಟೀಲ್.
ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,
ಸಿಂದಗಿ- ರಮೇಶ್ ಭೂಸನೂರು,
ಅಫಜಲ್ಪುರ– ಮಾಲೀಕಯ್ಯ ಗುತ್ತೇದಾರ,
ಸುರಪುರ–ನರಸಿಂಹ ನಾಯಕ (ರಾಜೂ ಗೌಡ),
ಶಹಾಪುರ– ಗುರು ಪಾಟೀಲ ಶಿರವಾಳ,
ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,
ಆಳಂದ– ಸುಭಾಷ್ ಗುತ್ತೇದಾರ,
ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,
ಔರಾದ– ಪ್ರಭು ಚವ್ಹಾಣ,
ಹೊಸಕೋಟೆ–ಶರತ್ ಬಚ್ಚೇಗೌಡ
ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,
ಶ್ರೀರಂಗಪಟ್ಟಣ–ನಂಜುಂಡೇಗೌಡ,
ಸುಳ್ಯ–ಎಸ್.ಅಂಗಾರ,
ಮಡಿಕೇರಿ–ಅಪ್ಪಚ್ಚು ರಂಜನ್.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್– ಜಗದೀಶ ಶೆಟ್ಟರ್,
ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,
ಕಾರವಾರ– ರೂಪಾಲಿ ನಾಯ್ಕ್,
ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,
ಹಾನಗಲ್– ಸಿ.ಎಂ. ಉದಾಸಿ,
ಶಿಗ್ಗಾವಿ–ಬಸವರಾಜ ಬೊಮ್ಮಾಯಿ,
ಹಿರೇಕೆರೂರ–ಯು.ಬಿ.ಬಣಕಾರ,
ವಿಜಯನಗರ–ಗವಿಯಪ್ಪ.
ಕಂಪ್ಲಿ–ಟಿ.ಎಚ್. ಸುರೇಶಬಾಬು,
ಸಂಡೂರು– ಬಿ.ರಾಘವೇಂದ್ರ,
ಮೊಳಕಾಲ್ಮುರು–ಬಿ.ಶ್ರೀರಾಮುಲು,
ಚಿತ್ರದುರ್ಗ–ಜಿ.ಎಚ್.ತಿಪ್ಪಾರೆಡ್ಡಿ,
ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,
ಹೊಸದುರ್ಗ–ಗೂಳಿಹಟ್ಟಿ ಶೇಖರ,
ದಾವಣಗೆರೆ ಉತ್ತರ–ಎಸ್.ಎ.ರವೀಂದ್ರನಾಥ್.
ಶಿವಮೊಗ್ಗ–ಕೆ.ಎಸ್.ಈಶ್ವರಪ್ಪ,
ಶಿಕಾರಿಪುರ–ಬಿ.ಎಸ್.ಯಡಿಯೂರಪ್ಪ,
ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕಾರ್ಕಳ–ವಿ.ಸುನೀಲ್ ಕುಮಾರ್,
ಶೃಂಗೇರಿ–ಡಿ.ಎನ್.ಜೀವರಾಜ,
ಚಿಕ್ಕಮಗಳೂರು–ಸಿ.ಟಿ.ರವಿ,
ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,
ಕೋಲಾರ (ಕೆಜಿಎಫ್)–ವೈ.ಸಂಪಂಗಿ
ಯಲಹಂಕ–ಎಸ್.ಆರ್.ವಿಶ್ವನಾಥ್,
ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,
ದಾಸರಹಳ್ಳಿ–ಎಸ್.ಮುನಿರಾಜು,
ಮಲ್ಲೇಶ್ವರ–ಡಾ.ಸಿ.ಎನ್.ಅಶ್ವತ್ಥನಾರಾಯಣ,
ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,
ಸಿ.ವಿ.ರಾಮನ್ ನಗರ–ಎಸ್.ರಘು,
ರಾಜಾಜಿನಗರ–ಎಸ್.ಸುರೇಶಕುಮಾರ್,
ಗೋವಿಂದರಾಜನಗರ–ವಿ.ಸೋಮಣ್ಣ,
ಚಿಕ್ಕಪೇಟೆ–ಉದಯ ಗರುಡಾಚಾರ್,
ಬಸವನಗುಡಿ– ಎಲ್.ಎ.ರವಿಸುಬ್ರಹ್ಮಣ್ಯ,
ಪದ್ಮನಾಭನಗರ–ಆರ್.ಅಶೋಕ,
ಜಯನಗರ–ಬಿ.ಎನ್.ವಿಜಯಕುಮಾರ್,
ಮಹದೇವಪುರ–ಅರವಿಂದ ಲಿಂಬಾವಳಿ,
ಬೊಮ್ಮನಹಳ್ಳಿ–ಸತೀಶ ರೆಡ್ಡಿ,
ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,
ಆನೇಕಲ್–ಎ.ನಾರಾಯಣಸ್ವಾಮಿ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…