ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ರಾಯಚೂರು ಗ್ರಾಮಾಂತರ– ತಿಪ್ಪರಾಜು,
ರಾಯಚೂರು– ಡಾ.ಶಿವರಾಜ ಪಾಟೀಲ.
ದೇವದುರ್ಗ– ಶಿವನಗೌಡ ನಾಯಕ್,
ಲಿಂಗಸುಗೂರು– ಮಾನಪ್ಪ ವಜ್ಜಲ್,
ಕುಷ್ಠಗಿ– ದೊಡ್ಡನಗೌಡ ಪಾಟೀಲ,
ಧಾರವಾಡ– ಅಮೃತ್ ದೇಸಾಯಿ,
ನಿಪ್ಪಾಣಿ– ಶಶಿಕಲಾ ಜೊಲ್ಲೆ,
ಅಥಣಿ– ಲಕ್ಷ್ಮಣ ಸವದಿ,
ಕಾಗವಾಡ- ಭರಮಗೌಡ ಕಾಗೆ,
ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,
ಹುಕ್ಕೇರಿ- ಉಮೇಶ್ ಕತ್ತಿ,
ಅರಬಾವಿ- ಬಾಲಚಂದ್ರ ಜಾರಕಿಹೊಳಿ,
ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,
ಬೈಲಹೊಂಗಲ- ವಿಶ್ವನಾಥ ಪಾಟೀಲ,
ಸವದತ್ತಿ- ಆನಂದ ಮಾಮನಿ,
ಮುಧೋಳ- ಗೋವಿಂದ ಕಾರಜೋಳ,
ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,
ಬಬಲೇಶ್ವರ– ವಿಜುಗೌಡ ಪಾಟೀಲ್.
ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,
ಅಫಜಲ್ಪುರ– ಮಾಲೀಕಯ್ಯ ಗುತ್ತೇದಾರ,
ಸುರಪುರ–ನರಸಿಂಹ ನಾಯಕ (ರಾಜೂ ಗೌಡ),
ಶಹಾಪುರ– ಗುರು ಪಾಟೀಲ ಶಿರವಾಳ,
ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,
ಆಳಂದ– ಸುಭಾಷ್ ಗುತ್ತೇದಾರ,
ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,
ಔರಾದ– ಪ್ರಭು ಚವ್ಹಾಣ,
ಹೊಸಕೋಟೆ–ಶರತ್ ಬಚ್ಚೇಗೌಡ
ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,
ಸುಳ್ಯ–ಎಸ್.ಅಂಗಾರ,
ಮಡಿಕೇರಿ–ಅಪ್ಪಚ್ಚು ರಂಜನ್.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್– ಜಗದೀಶ ಶೆಟ್ಟರ್,
ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,
ಕಾರವಾರ– ರೂಪಾಲಿ ನಾಯ್ಕ್,
ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,
ಹಾನಗಲ್– ಸಿ.ಎಂ. ಉದಾಸಿ,
ಶಿಗ್ಗಾವಿ–ಬಸವರಾಜ ಬೊಮ್ಮಾಯಿ,
ಹಿರೇಕೆರೂರ–ಯು.ಬಿ.ಬಣಕಾರ,
ವಿಜಯನಗರ–ಗವಿಯಪ್ಪ.
ಕಂಪ್ಲಿ–ಟಿ.ಎಚ್. ಸುರೇಶಬಾಬು,
ಸಂಡೂರು– ಬಿ.ರಾಘವೇಂದ್ರ,
ಮೊಳಕಾಲ್ಮುರು–ಬಿ.ಶ್ರೀರಾಮುಲು,
ಚಿತ್ರದುರ್ಗ–ಜಿ.ಎಚ್.ತಿಪ್ಪಾರೆಡ್ಡಿ,
ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,
ಹೊಸದುರ್ಗ–ಗೂಳಿಹಟ್ಟಿ ಶೇಖರ,
ದಾವಣಗೆರೆ ಉತ್ತರ–ಎಸ್.ಎ.ರವೀಂದ್ರನಾಥ್.
ಶಿವಮೊಗ್ಗ–ಕೆ.ಎಸ್.ಈಶ್ವರಪ್ಪ,
ಶಿಕಾರಿಪುರ–ಬಿ.ಎಸ್.ಯಡಿಯೂರಪ್ಪ,
ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕಾರ್ಕಳ–ವಿ.ಸುನೀಲ್ ಕುಮಾರ್,
ಶೃಂಗೇರಿ–ಡಿ.ಎನ್.ಜೀವರಾಜ,
ಚಿಕ್ಕಮಗಳೂರು–ಸಿ.ಟಿ.ರವಿ,
ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,
ಕೋಲಾರ (ಕೆಜಿಎಫ್)–ವೈ.ಸಂಪಂಗಿ
ಯಲಹಂಕ–ಎಸ್.ಆರ್.ವಿಶ್ವನಾಥ್,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,
ದಾಸರಹಳ್ಳಿ–ಎಸ್.ಮುನಿರಾಜು,
ಮಲ್ಲೇಶ್ವರ–ಡಾ.ಸಿ.ಎನ್.ಅಶ್ವತ್ಥನಾರಾಯಣ,
ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,
ಸಿ.ವಿ.ರಾಮನ್ ನಗರ–ಎಸ್.ರಘು,
ರಾಜಾಜಿನಗರ–ಎಸ್.ಸುರೇಶಕುಮಾರ್,
ಗೋವಿಂದರಾಜನಗರ–ವಿ.ಸೋಮಣ್ಣ,
ಚಿಕ್ಕಪೇಟೆ–ಉದಯ ಗರುಡಾಚಾರ್,
ಬಸವನಗುಡಿ– ಎಲ್.ಎ.ರವಿಸುಬ್ರಹ್ಮಣ್ಯ,
ಪದ್ಮನಾಭನಗರ–ಆರ್.ಅಶೋಕ,
ಜಯನಗರ–ಬಿ.ಎನ್.ವಿಜಯಕುಮಾರ್,
ಮಹದೇವಪುರ–ಅರವಿಂದ ಲಿಂಬಾವಳಿ,
ಬೊಮ್ಮನಹಳ್ಳಿ–ಸತೀಶ ರೆಡ್ಡಿ,
ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,
ಆನೇಕಲ್–ಎ.ನಾರಾಯಣಸ್ವಾಮಿ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…