ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ರಾಯಚೂರು ಗ್ರಾಮಾಂತರ– ತಿಪ್ಪರಾಜು,
ರಾಯಚೂರು– ಡಾ.ಶಿವರಾಜ ಪಾಟೀಲ.
ದೇವದುರ್ಗ– ಶಿವನಗೌಡ ನಾಯಕ್,
ಲಿಂಗಸುಗೂರು– ಮಾನಪ್ಪ ವಜ್ಜಲ್,
ಕುಷ್ಠಗಿ– ದೊಡ್ಡನಗೌಡ ಪಾಟೀಲ,
ಧಾರವಾಡ– ಅಮೃತ್ ದೇಸಾಯಿ,
ನಿಪ್ಪಾಣಿ– ಶಶಿಕಲಾ ಜೊಲ್ಲೆ,
ಅಥಣಿ– ಲಕ್ಷ್ಮಣ ಸವದಿ,
ಕಾಗವಾಡ- ಭರಮಗೌಡ ಕಾಗೆ,
ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,
ಹುಕ್ಕೇರಿ- ಉಮೇಶ್ ಕತ್ತಿ,
ಅರಬಾವಿ- ಬಾಲಚಂದ್ರ ಜಾರಕಿಹೊಳಿ,
ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,
ಬೈಲಹೊಂಗಲ- ವಿಶ್ವನಾಥ ಪಾಟೀಲ,
ಸವದತ್ತಿ- ಆನಂದ ಮಾಮನಿ,
ಮುಧೋಳ- ಗೋವಿಂದ ಕಾರಜೋಳ,
ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,
ಬಬಲೇಶ್ವರ– ವಿಜುಗೌಡ ಪಾಟೀಲ್.
ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,
ಅಫಜಲ್ಪುರ– ಮಾಲೀಕಯ್ಯ ಗುತ್ತೇದಾರ,
ಸುರಪುರ–ನರಸಿಂಹ ನಾಯಕ (ರಾಜೂ ಗೌಡ),
ಶಹಾಪುರ– ಗುರು ಪಾಟೀಲ ಶಿರವಾಳ,
ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,
ಆಳಂದ– ಸುಭಾಷ್ ಗುತ್ತೇದಾರ,
ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,
ಔರಾದ– ಪ್ರಭು ಚವ್ಹಾಣ,
ಹೊಸಕೋಟೆ–ಶರತ್ ಬಚ್ಚೇಗೌಡ
ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,
ಸುಳ್ಯ–ಎಸ್.ಅಂಗಾರ,
ಮಡಿಕೇರಿ–ಅಪ್ಪಚ್ಚು ರಂಜನ್.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್– ಜಗದೀಶ ಶೆಟ್ಟರ್,
ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,
ಕಾರವಾರ– ರೂಪಾಲಿ ನಾಯ್ಕ್,
ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,
ಹಾನಗಲ್– ಸಿ.ಎಂ. ಉದಾಸಿ,
ಶಿಗ್ಗಾವಿ–ಬಸವರಾಜ ಬೊಮ್ಮಾಯಿ,
ಹಿರೇಕೆರೂರ–ಯು.ಬಿ.ಬಣಕಾರ,
ವಿಜಯನಗರ–ಗವಿಯಪ್ಪ.
ಕಂಪ್ಲಿ–ಟಿ.ಎಚ್. ಸುರೇಶಬಾಬು,
ಸಂಡೂರು– ಬಿ.ರಾಘವೇಂದ್ರ,
ಮೊಳಕಾಲ್ಮುರು–ಬಿ.ಶ್ರೀರಾಮುಲು,
ಚಿತ್ರದುರ್ಗ–ಜಿ.ಎಚ್.ತಿಪ್ಪಾರೆಡ್ಡಿ,
ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,
ಹೊಸದುರ್ಗ–ಗೂಳಿಹಟ್ಟಿ ಶೇಖರ,
ದಾವಣಗೆರೆ ಉತ್ತರ–ಎಸ್.ಎ.ರವೀಂದ್ರನಾಥ್.
ಶಿವಮೊಗ್ಗ–ಕೆ.ಎಸ್.ಈಶ್ವರಪ್ಪ,
ಶಿಕಾರಿಪುರ–ಬಿ.ಎಸ್.ಯಡಿಯೂರಪ್ಪ,
ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕಾರ್ಕಳ–ವಿ.ಸುನೀಲ್ ಕುಮಾರ್,
ಶೃಂಗೇರಿ–ಡಿ.ಎನ್.ಜೀವರಾಜ,
ಚಿಕ್ಕಮಗಳೂರು–ಸಿ.ಟಿ.ರವಿ,
ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,
ಕೋಲಾರ (ಕೆಜಿಎಫ್)–ವೈ.ಸಂಪಂಗಿ
ಯಲಹಂಕ–ಎಸ್.ಆರ್.ವಿಶ್ವನಾಥ್,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,
ದಾಸರಹಳ್ಳಿ–ಎಸ್.ಮುನಿರಾಜು,
ಮಲ್ಲೇಶ್ವರ–ಡಾ.ಸಿ.ಎನ್.ಅಶ್ವತ್ಥನಾರಾಯಣ,
ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,
ಸಿ.ವಿ.ರಾಮನ್ ನಗರ–ಎಸ್.ರಘು,
ರಾಜಾಜಿನಗರ–ಎಸ್.ಸುರೇಶಕುಮಾರ್,
ಗೋವಿಂದರಾಜನಗರ–ವಿ.ಸೋಮಣ್ಣ,
ಚಿಕ್ಕಪೇಟೆ–ಉದಯ ಗರುಡಾಚಾರ್,
ಬಸವನಗುಡಿ– ಎಲ್.ಎ.ರವಿಸುಬ್ರಹ್ಮಣ್ಯ,
ಪದ್ಮನಾಭನಗರ–ಆರ್.ಅಶೋಕ,
ಜಯನಗರ–ಬಿ.ಎನ್.ವಿಜಯಕುಮಾರ್,
ಮಹದೇವಪುರ–ಅರವಿಂದ ಲಿಂಬಾವಳಿ,
ಬೊಮ್ಮನಹಳ್ಳಿ–ಸತೀಶ ರೆಡ್ಡಿ,
ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,
ಆನೇಕಲ್–ಎ.ನಾರಾಯಣಸ್ವಾಮಿ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.