ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ರಾಯಚೂರು ಗ್ರಾಮಾಂತರ– ತಿಪ್ಪರಾಜು,
ರಾಯಚೂರು– ಡಾ.ಶಿವರಾಜ ಪಾಟೀಲ.
ದೇವದುರ್ಗ– ಶಿವನಗೌಡ ನಾಯಕ್,
ಲಿಂಗಸುಗೂರು– ಮಾನಪ್ಪ ವಜ್ಜಲ್,
ಕುಷ್ಠಗಿ– ದೊಡ್ಡನಗೌಡ ಪಾಟೀಲ,
ಧಾರವಾಡ– ಅಮೃತ್ ದೇಸಾಯಿ,
ನಿಪ್ಪಾಣಿ– ಶಶಿಕಲಾ ಜೊಲ್ಲೆ,
ಅಥಣಿ– ಲಕ್ಷ್ಮಣ ಸವದಿ,
ಕಾಗವಾಡ- ಭರಮಗೌಡ ಕಾಗೆ,
ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,
ಹುಕ್ಕೇರಿ- ಉಮೇಶ್ ಕತ್ತಿ,
ಅರಬಾವಿ- ಬಾಲಚಂದ್ರ ಜಾರಕಿಹೊಳಿ,
ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,
ಬೈಲಹೊಂಗಲ- ವಿಶ್ವನಾಥ ಪಾಟೀಲ,
ಸವದತ್ತಿ- ಆನಂದ ಮಾಮನಿ,
ಮುಧೋಳ- ಗೋವಿಂದ ಕಾರಜೋಳ,
ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,
ಬಬಲೇಶ್ವರ– ವಿಜುಗೌಡ ಪಾಟೀಲ್.
ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,
ಅಫಜಲ್ಪುರ– ಮಾಲೀಕಯ್ಯ ಗುತ್ತೇದಾರ,
ಸುರಪುರ–ನರಸಿಂಹ ನಾಯಕ (ರಾಜೂ ಗೌಡ),
ಶಹಾಪುರ– ಗುರು ಪಾಟೀಲ ಶಿರವಾಳ,
ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,
ಆಳಂದ– ಸುಭಾಷ್ ಗುತ್ತೇದಾರ,
ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,
ಔರಾದ– ಪ್ರಭು ಚವ್ಹಾಣ,
ಹೊಸಕೋಟೆ–ಶರತ್ ಬಚ್ಚೇಗೌಡ
ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,
ಸುಳ್ಯ–ಎಸ್.ಅಂಗಾರ,
ಮಡಿಕೇರಿ–ಅಪ್ಪಚ್ಚು ರಂಜನ್.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್– ಜಗದೀಶ ಶೆಟ್ಟರ್,
ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,
ಕಾರವಾರ– ರೂಪಾಲಿ ನಾಯ್ಕ್,
ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,
ಹಾನಗಲ್– ಸಿ.ಎಂ. ಉದಾಸಿ,
ಶಿಗ್ಗಾವಿ–ಬಸವರಾಜ ಬೊಮ್ಮಾಯಿ,
ಹಿರೇಕೆರೂರ–ಯು.ಬಿ.ಬಣಕಾರ,
ವಿಜಯನಗರ–ಗವಿಯಪ್ಪ.
ಕಂಪ್ಲಿ–ಟಿ.ಎಚ್. ಸುರೇಶಬಾಬು,
ಸಂಡೂರು– ಬಿ.ರಾಘವೇಂದ್ರ,
ಮೊಳಕಾಲ್ಮುರು–ಬಿ.ಶ್ರೀರಾಮುಲು,
ಚಿತ್ರದುರ್ಗ–ಜಿ.ಎಚ್.ತಿಪ್ಪಾರೆಡ್ಡಿ,
ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,
ಹೊಸದುರ್ಗ–ಗೂಳಿಹಟ್ಟಿ ಶೇಖರ,
ದಾವಣಗೆರೆ ಉತ್ತರ–ಎಸ್.ಎ.ರವೀಂದ್ರನಾಥ್.
ಶಿವಮೊಗ್ಗ–ಕೆ.ಎಸ್.ಈಶ್ವರಪ್ಪ,
ಶಿಕಾರಿಪುರ–ಬಿ.ಎಸ್.ಯಡಿಯೂರಪ್ಪ,
ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕಾರ್ಕಳ–ವಿ.ಸುನೀಲ್ ಕುಮಾರ್,
ಶೃಂಗೇರಿ–ಡಿ.ಎನ್.ಜೀವರಾಜ,
ಚಿಕ್ಕಮಗಳೂರು–ಸಿ.ಟಿ.ರವಿ,
ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,
ಕೋಲಾರ (ಕೆಜಿಎಫ್)–ವೈ.ಸಂಪಂಗಿ
ಯಲಹಂಕ–ಎಸ್.ಆರ್.ವಿಶ್ವನಾಥ್,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,
ದಾಸರಹಳ್ಳಿ–ಎಸ್.ಮುನಿರಾಜು,
ಮಲ್ಲೇಶ್ವರ–ಡಾ.ಸಿ.ಎನ್.ಅಶ್ವತ್ಥನಾರಾಯಣ,
ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,
ಸಿ.ವಿ.ರಾಮನ್ ನಗರ–ಎಸ್.ರಘು,
ರಾಜಾಜಿನಗರ–ಎಸ್.ಸುರೇಶಕುಮಾರ್,
ಗೋವಿಂದರಾಜನಗರ–ವಿ.ಸೋಮಣ್ಣ,
ಚಿಕ್ಕಪೇಟೆ–ಉದಯ ಗರುಡಾಚಾರ್,
ಬಸವನಗುಡಿ– ಎಲ್.ಎ.ರವಿಸುಬ್ರಹ್ಮಣ್ಯ,
ಪದ್ಮನಾಭನಗರ–ಆರ್.ಅಶೋಕ,
ಜಯನಗರ–ಬಿ.ಎನ್.ವಿಜಯಕುಮಾರ್,
ಮಹದೇವಪುರ–ಅರವಿಂದ ಲಿಂಬಾವಳಿ,
ಬೊಮ್ಮನಹಳ್ಳಿ–ಸತೀಶ ರೆಡ್ಡಿ,
ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,
ಆನೇಕಲ್–ಎ.ನಾರಾಯಣಸ್ವಾಮಿ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…