ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ರಾಯಚೂರು ಗ್ರಾಮಾಂತರ– ತಿಪ್ಪರಾಜು,
ರಾಯಚೂರು– ಡಾ.ಶಿವರಾಜ ಪಾಟೀಲ.
ದೇವದುರ್ಗ– ಶಿವನಗೌಡ ನಾಯಕ್,
ಲಿಂಗಸುಗೂರು– ಮಾನಪ್ಪ ವಜ್ಜಲ್,
ಕುಷ್ಠಗಿ– ದೊಡ್ಡನಗೌಡ ಪಾಟೀಲ,
ಧಾರವಾಡ– ಅಮೃತ್ ದೇಸಾಯಿ,
ನಿಪ್ಪಾಣಿ– ಶಶಿಕಲಾ ಜೊಲ್ಲೆ,
ಅಥಣಿ– ಲಕ್ಷ್ಮಣ ಸವದಿ,
ಕಾಗವಾಡ- ಭರಮಗೌಡ ಕಾಗೆ,
ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,
ಹುಕ್ಕೇರಿ- ಉಮೇಶ್ ಕತ್ತಿ,
ಅರಬಾವಿ- ಬಾಲಚಂದ್ರ ಜಾರಕಿಹೊಳಿ,
ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,
ಬೈಲಹೊಂಗಲ- ವಿಶ್ವನಾಥ ಪಾಟೀಲ,
ಸವದತ್ತಿ- ಆನಂದ ಮಾಮನಿ,
ಮುಧೋಳ- ಗೋವಿಂದ ಕಾರಜೋಳ,
ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,
ಬಬಲೇಶ್ವರ– ವಿಜುಗೌಡ ಪಾಟೀಲ್.
ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,
ಅಫಜಲ್ಪುರ– ಮಾಲೀಕಯ್ಯ ಗುತ್ತೇದಾರ,
ಸುರಪುರ–ನರಸಿಂಹ ನಾಯಕ (ರಾಜೂ ಗೌಡ),
ಶಹಾಪುರ– ಗುರು ಪಾಟೀಲ ಶಿರವಾಳ,
ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,
ಆಳಂದ– ಸುಭಾಷ್ ಗುತ್ತೇದಾರ,
ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,
ಔರಾದ– ಪ್ರಭು ಚವ್ಹಾಣ,
ಹೊಸಕೋಟೆ–ಶರತ್ ಬಚ್ಚೇಗೌಡ
ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,
ಸುಳ್ಯ–ಎಸ್.ಅಂಗಾರ,
ಮಡಿಕೇರಿ–ಅಪ್ಪಚ್ಚು ರಂಜನ್.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್– ಜಗದೀಶ ಶೆಟ್ಟರ್,
ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,
ಕಾರವಾರ– ರೂಪಾಲಿ ನಾಯ್ಕ್,
ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,
ಹಾನಗಲ್– ಸಿ.ಎಂ. ಉದಾಸಿ,
ಶಿಗ್ಗಾವಿ–ಬಸವರಾಜ ಬೊಮ್ಮಾಯಿ,
ಹಿರೇಕೆರೂರ–ಯು.ಬಿ.ಬಣಕಾರ,
ವಿಜಯನಗರ–ಗವಿಯಪ್ಪ.
ಕಂಪ್ಲಿ–ಟಿ.ಎಚ್. ಸುರೇಶಬಾಬು,
ಸಂಡೂರು– ಬಿ.ರಾಘವೇಂದ್ರ,
ಮೊಳಕಾಲ್ಮುರು–ಬಿ.ಶ್ರೀರಾಮುಲು,
ಚಿತ್ರದುರ್ಗ–ಜಿ.ಎಚ್.ತಿಪ್ಪಾರೆಡ್ಡಿ,
ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,
ಹೊಸದುರ್ಗ–ಗೂಳಿಹಟ್ಟಿ ಶೇಖರ,
ದಾವಣಗೆರೆ ಉತ್ತರ–ಎಸ್.ಎ.ರವೀಂದ್ರನಾಥ್.
ಶಿವಮೊಗ್ಗ–ಕೆ.ಎಸ್.ಈಶ್ವರಪ್ಪ,
ಶಿಕಾರಿಪುರ–ಬಿ.ಎಸ್.ಯಡಿಯೂರಪ್ಪ,
ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕಾರ್ಕಳ–ವಿ.ಸುನೀಲ್ ಕುಮಾರ್,
ಶೃಂಗೇರಿ–ಡಿ.ಎನ್.ಜೀವರಾಜ,
ಚಿಕ್ಕಮಗಳೂರು–ಸಿ.ಟಿ.ರವಿ,
ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,
ಕೋಲಾರ (ಕೆಜಿಎಫ್)–ವೈ.ಸಂಪಂಗಿ
ಯಲಹಂಕ–ಎಸ್.ಆರ್.ವಿಶ್ವನಾಥ್,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,
ದಾಸರಹಳ್ಳಿ–ಎಸ್.ಮುನಿರಾಜು,
ಮಲ್ಲೇಶ್ವರ–ಡಾ.ಸಿ.ಎನ್.ಅಶ್ವತ್ಥನಾರಾಯಣ,
ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,
ಸಿ.ವಿ.ರಾಮನ್ ನಗರ–ಎಸ್.ರಘು,
ರಾಜಾಜಿನಗರ–ಎಸ್.ಸುರೇಶಕುಮಾರ್,
ಗೋವಿಂದರಾಜನಗರ–ವಿ.ಸೋಮಣ್ಣ,
ಚಿಕ್ಕಪೇಟೆ–ಉದಯ ಗರುಡಾಚಾರ್,
ಬಸವನಗುಡಿ– ಎಲ್.ಎ.ರವಿಸುಬ್ರಹ್ಮಣ್ಯ,
ಪದ್ಮನಾಭನಗರ–ಆರ್.ಅಶೋಕ,
ಜಯನಗರ–ಬಿ.ಎನ್.ವಿಜಯಕುಮಾರ್,
ಮಹದೇವಪುರ–ಅರವಿಂದ ಲಿಂಬಾವಳಿ,
ಬೊಮ್ಮನಹಳ್ಳಿ–ಸತೀಶ ರೆಡ್ಡಿ,
ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,
ಆನೇಕಲ್–ಎ.ನಾರಾಯಣಸ್ವಾಮಿ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.