ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ರಾಯಚೂರು ಗ್ರಾಮಾಂತರ– ತಿಪ್ಪರಾಜು,
ರಾಯಚೂರು– ಡಾ.ಶಿವರಾಜ ಪಾಟೀಲ.
ದೇವದುರ್ಗ– ಶಿವನಗೌಡ ನಾಯಕ್,
ಲಿಂಗಸುಗೂರು– ಮಾನಪ್ಪ ವಜ್ಜಲ್,
ಕುಷ್ಠಗಿ– ದೊಡ್ಡನಗೌಡ ಪಾಟೀಲ,
ಧಾರವಾಡ– ಅಮೃತ್ ದೇಸಾಯಿ,
ನಿಪ್ಪಾಣಿ– ಶಶಿಕಲಾ ಜೊಲ್ಲೆ,
ಅಥಣಿ– ಲಕ್ಷ್ಮಣ ಸವದಿ,
ಕಾಗವಾಡ- ಭರಮಗೌಡ ಕಾಗೆ,
ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,
ಹುಕ್ಕೇರಿ- ಉಮೇಶ್ ಕತ್ತಿ,
ಅರಬಾವಿ- ಬಾಲಚಂದ್ರ ಜಾರಕಿಹೊಳಿ,
ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,
ಬೈಲಹೊಂಗಲ- ವಿಶ್ವನಾಥ ಪಾಟೀಲ,
ಸವದತ್ತಿ- ಆನಂದ ಮಾಮನಿ,
ಮುಧೋಳ- ಗೋವಿಂದ ಕಾರಜೋಳ,
ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,
ಬಬಲೇಶ್ವರ– ವಿಜುಗೌಡ ಪಾಟೀಲ್.
ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,
ಅಫಜಲ್ಪುರ– ಮಾಲೀಕಯ್ಯ ಗುತ್ತೇದಾರ,
ಸುರಪುರ–ನರಸಿಂಹ ನಾಯಕ (ರಾಜೂ ಗೌಡ),
ಶಹಾಪುರ– ಗುರು ಪಾಟೀಲ ಶಿರವಾಳ,
ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,
ಆಳಂದ– ಸುಭಾಷ್ ಗುತ್ತೇದಾರ,
ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,
ಔರಾದ– ಪ್ರಭು ಚವ್ಹಾಣ,
ಹೊಸಕೋಟೆ–ಶರತ್ ಬಚ್ಚೇಗೌಡ
ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,
ಸುಳ್ಯ–ಎಸ್.ಅಂಗಾರ,
ಮಡಿಕೇರಿ–ಅಪ್ಪಚ್ಚು ರಂಜನ್.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್– ಜಗದೀಶ ಶೆಟ್ಟರ್,
ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,
ಕಾರವಾರ– ರೂಪಾಲಿ ನಾಯ್ಕ್,
ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,
ಹಾನಗಲ್– ಸಿ.ಎಂ. ಉದಾಸಿ,
ಶಿಗ್ಗಾವಿ–ಬಸವರಾಜ ಬೊಮ್ಮಾಯಿ,
ಹಿರೇಕೆರೂರ–ಯು.ಬಿ.ಬಣಕಾರ,
ವಿಜಯನಗರ–ಗವಿಯಪ್ಪ.
ಕಂಪ್ಲಿ–ಟಿ.ಎಚ್. ಸುರೇಶಬಾಬು,
ಸಂಡೂರು– ಬಿ.ರಾಘವೇಂದ್ರ,
ಮೊಳಕಾಲ್ಮುರು–ಬಿ.ಶ್ರೀರಾಮುಲು,
ಚಿತ್ರದುರ್ಗ–ಜಿ.ಎಚ್.ತಿಪ್ಪಾರೆಡ್ಡಿ,
ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,
ಹೊಸದುರ್ಗ–ಗೂಳಿಹಟ್ಟಿ ಶೇಖರ,
ದಾವಣಗೆರೆ ಉತ್ತರ–ಎಸ್.ಎ.ರವೀಂದ್ರನಾಥ್.
ಶಿವಮೊಗ್ಗ–ಕೆ.ಎಸ್.ಈಶ್ವರಪ್ಪ,
ಶಿಕಾರಿಪುರ–ಬಿ.ಎಸ್.ಯಡಿಯೂರಪ್ಪ,
ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,
ಕಾರ್ಕಳ–ವಿ.ಸುನೀಲ್ ಕುಮಾರ್,
ಶೃಂಗೇರಿ–ಡಿ.ಎನ್.ಜೀವರಾಜ,
ಚಿಕ್ಕಮಗಳೂರು–ಸಿ.ಟಿ.ರವಿ,
ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,
ಕೋಲಾರ (ಕೆಜಿಎಫ್)–ವೈ.ಸಂಪಂಗಿ
ಯಲಹಂಕ–ಎಸ್.ಆರ್.ವಿಶ್ವನಾಥ್,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,
ದಾಸರಹಳ್ಳಿ–ಎಸ್.ಮುನಿರಾಜು,
ಮಲ್ಲೇಶ್ವರ–ಡಾ.ಸಿ.ಎನ್.ಅಶ್ವತ್ಥನಾರಾಯಣ,
ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,
ಸಿ.ವಿ.ರಾಮನ್ ನಗರ–ಎಸ್.ರಘು,
ರಾಜಾಜಿನಗರ–ಎಸ್.ಸುರೇಶಕುಮಾರ್,
ಗೋವಿಂದರಾಜನಗರ–ವಿ.ಸೋಮಣ್ಣ,
ಚಿಕ್ಕಪೇಟೆ–ಉದಯ ಗರುಡಾಚಾರ್,
ಬಸವನಗುಡಿ– ಎಲ್.ಎ.ರವಿಸುಬ್ರಹ್ಮಣ್ಯ,
ಪದ್ಮನಾಭನಗರ–ಆರ್.ಅಶೋಕ,
ಜಯನಗರ–ಬಿ.ಎನ್.ವಿಜಯಕುಮಾರ್,
ಮಹದೇವಪುರ–ಅರವಿಂದ ಲಿಂಬಾವಳಿ,
ಬೊಮ್ಮನಹಳ್ಳಿ–ಸತೀಶ ರೆಡ್ಡಿ,
ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,
ಆನೇಕಲ್–ಎ.ನಾರಾಯಣಸ್ವಾಮಿ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…