News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

478

ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ.

ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ…

ರಾಯಚೂರು ಗ್ರಾಮಾಂತರ– ತಿಪ್ಪರಾಜು,

ರಾಯಚೂರು– ಡಾ.ಶಿವರಾಜ ಪಾಟೀಲ.

ದೇವದುರ್ಗ– ಶಿವನಗೌಡ ನಾಯಕ್‌,

ಲಿಂಗಸುಗೂರು– ಮಾನಪ್ಪ ವಜ್ಜಲ್‌,

ಕುಷ್ಠಗಿ– ದೊಡ್ಡನಗೌಡ ಪಾಟೀಲ,

ಧಾರವಾಡ– ಅಮೃತ್‌ ದೇಸಾಯಿ,

ನಿಪ್ಪಾಣಿ– ಶಶಿಕಲಾ ಜೊಲ್ಲೆ,

ಅಥಣಿ– ಲಕ್ಷ್ಮಣ ಸವದಿ,

ಕಾಗವಾಡ- ಭರಮಗೌಡ ಕಾಗೆ,

ಕುಡಚಿ- ಪಿ.ರಾಜೀವ್,

ರಾಯಭಾಗ- ದುರ್ಯೋಧನ ಐಹೊಳೆ,

ಹುಕ್ಕೇರಿ- ಉಮೇಶ್ ಕತ್ತಿ,

ಅರಬಾವಿ- ಬಾಲಚಂದ್ರ ಜಾರಕಿಹೊಳಿ,

ಬೆಳಗಾವಿ ಗ್ರಾಮಾಂತರ– ಸಂಜಯ ಪಾಟೀಲ,

ಬೈಲಹೊಂಗಲ- ವಿಶ್ವನಾಥ ಪಾಟೀಲ,

ಸವದತ್ತಿ- ಆನಂದ ಮಾಮನಿ,

ಮುಧೋಳ- ಗೋವಿಂದ ಕಾರಜೋಳ,

ಮುದ್ದೇಬಿಹಾಳ – ಎ.ಎಸ್.ಪಾಟೀಲ ನಡಹಳ್ಳಿ,

ಬಬಲೇಶ್ವರ– ವಿಜುಗೌಡ ಪಾಟೀಲ್.

ವಿಜಯಪುರ ನಗರ– ಬಸನಗೌಡ ಪಾಟೀಲ ಯತ್ನಾಳ,

ಸಿಂದಗಿ- ರಮೇಶ್ ಭೂಸನೂರು,

ಅಫಜಲ್‌ಪುರ– ಮಾಲೀಕಯ್ಯ ಗುತ್ತೇದಾರ,

ಸುರಪುರ–ನರಸಿಂಹ ನಾಯಕ (ರಾಜೂ ಗೌಡ),

ಶಹಾಪುರ– ಗುರು ಪಾಟೀಲ ಶಿರವಾಳ,

ಕಲಬುರ್ಗಿ ದಕ್ಷಿಣ– ದತ್ತಾತ್ರೇಯ ಪಾಟೀಲ ರೇವೂರ,

ಆಳಂದ– ಸುಭಾಷ್‌ ಗುತ್ತೇದಾರ,

ಬಸವಕಲ್ಯಾಣ– ಮಲ್ಲಿಕಾರ್ಜುನ ಖೂಬಾ,

ಔರಾದ– ಪ್ರಭು ಚವ್ಹಾಣ,

ಹೊಸಕೋಟೆ–ಶರತ್‌ ಬಚ್ಚೇಗೌಡ

ಚನ್ನಪಟ್ಟಣ–ಸಿ.ಪಿ.ಯೋಗೀಶ್ವರ್,

ಶ್ರೀರಂಗಪಟ್ಟಣ–ನಂಜುಂಡೇಗೌಡ,

ಸುಳ್ಯ–ಎಸ್‌.ಅಂಗಾರ,

ಮಡಿಕೇರಿ–ಅಪ್ಪಚ್ಚು ರಂಜನ್‌.

 

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್‌– ಜಗದೀಶ ಶೆಟ್ಟರ್‌,

ಹುಬ್ಬಳ್ಳಿ– ಧಾರವಾಡ ಪಶ್ಚಿಮ– ಅರವಿಂದ ಬೆಲ್ಲದ,

ಕಾರವಾರ– ರೂಪಾಲಿ ನಾಯ್ಕ್‌,

ಶಿರಸಿ– ವಿಶ್ವೇಶ್ವರ ಹೆಗಡೆ ಕಾಗೇರಿ,

ಹಾನಗಲ್‌– ಸಿ.ಎಂ. ಉದಾಸಿ,

ಶಿಗ್ಗಾವಿ–ಬಸವರಾಜ ಬೊಮ್ಮಾಯಿ,

ಹಿರೇಕೆರೂರ–ಯು.ಬಿ.ಬಣಕಾರ,

ವಿಜಯನಗರ–ಗವಿಯಪ್ಪ.

ಕಂಪ್ಲಿ–ಟಿ.ಎಚ್‌. ಸುರೇಶಬಾಬು,

ಸಂಡೂರು– ಬಿ.ರಾಘವೇಂದ್ರ,

ಮೊಳಕಾಲ್ಮುರು–ಬಿ.ಶ್ರೀರಾಮುಲು,

ಚಿತ್ರದುರ್ಗ–ಜಿ.ಎಚ್‌.ತಿಪ್ಪಾರೆಡ್ಡಿ,

ಹಿರಿಯೂರು–ಪೂರ್ಣಿಮಾ ಶ್ರೀನಿವಾಸ,

ಹೊಸದುರ್ಗ–ಗೂಳಿಹಟ್ಟಿ ಶೇಖರ,

ದಾವಣಗೆರೆ ಉತ್ತರ–ಎಸ್‌.ಎ.ರವೀಂದ್ರನಾಥ್‌.

ಶಿವಮೊಗ್ಗ–ಕೆ.ಎಸ್‌.ಈಶ್ವರಪ್ಪ,

ಶಿಕಾರಿಪುರ–ಬಿ.ಎಸ್‌.ಯಡಿಯೂರಪ್ಪ,

ಕುಂದಾಪುರ–ಹಾಲಾಡಿ ಶ್ರೀನಿವಾಸ ಶೆಟ್ಟಿ,

ಕಾರ್ಕಳ–ವಿ.ಸುನೀಲ್‌ ಕುಮಾರ್‌,

ಶೃಂಗೇರಿ–ಡಿ.ಎನ್‌.ಜೀವರಾಜ,

ಚಿಕ್ಕಮಗಳೂರು–ಸಿ.ಟಿ.ರವಿ,

ತುಮಕೂರು ಗ್ರಾಮಾಂತರ– ಬಿ.ಸುರೇಶಗೌಡ,

ಕೋಲಾರ (ಕೆಜಿಎಫ್‌)–ವೈ.ಸಂಪಂಗಿ

ಯಲಹಂಕ–ಎಸ್‌.ಆರ್‌.ವಿಶ್ವನಾಥ್‌,

ರಾಜರಾಜೇಶ್ವರಿನಗರ–ಪಿ.ಎಂ.ಮುನಿರಾಜುಗೌಡ,

ದಾಸರಹಳ್ಳಿ–ಎಸ್‌.ಮುನಿರಾಜು,

ಮಲ್ಲೇಶ್ವರ–ಡಾ.ಸಿ.ಎನ್‌.ಅಶ್ವತ್ಥನಾರಾಯಣ,

ಹೆಬ್ಬಾಳ–ವೈ.ಎ.ನಾರಾಯಣಸ್ವಾಮಿ,

ಸಿ.ವಿ.ರಾಮನ್‌ ನಗರ–ಎಸ್‌.ರಘು,

ರಾಜಾಜಿನಗರ–ಎಸ್‌.ಸುರೇಶಕುಮಾರ್‌,

ಗೋವಿಂದರಾಜನಗರ–ವಿ.ಸೋಮಣ್ಣ,

ಚಿಕ್ಕಪೇಟೆ–ಉದಯ ಗರುಡಾಚಾರ್‌,

ಬಸವನಗುಡಿ– ಎಲ್‌.ಎ.ರವಿಸುಬ್ರಹ್ಮಣ್ಯ,

ಪದ್ಮನಾಭನಗರ–ಆರ್‌.ಅಶೋಕ,

ಜಯನಗರ–ಬಿ.ಎನ್‌.ವಿಜಯಕುಮಾರ್‌,

ಮಹದೇವಪುರ–ಅರವಿಂದ ಲಿಂಬಾವಳಿ,

ಬೊಮ್ಮನಹಳ್ಳಿ–ಸತೀಶ ರೆಡ್ಡಿ,

ಬೆಂಗಳೂರು ದಕ್ಷಿಣ–ಎಂ.ಕೃಷ್ಣಪ್ಪ,

ಆನೇಕಲ್‌–ಎ.ನಾರಾಯಣಸ್ವಾಮಿ,

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ಸುದ್ದಿ

    ‘ವಾಟ್ಸಾಪ್’:ನಿಮ್ಮ ಖಾಸಗಿ ವಿಷಯಗಳನ್ನು ಬಹಿರಂಗಪಡಿಸಬಹುದು ಎಚ್ಚರ…!

    ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • inspirational

    ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

    ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…