ರಾಜಕೀಯ

ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

337

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ..

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

ಇಲ್ಲಿ ಓದಿ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

ಇಲ್ಲಿ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು..?


41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…