ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.
1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ
21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ
41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ
61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು
76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…