ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.
ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್ನಲ್ಲಿರಿಸಿ ಐಸ್ ಕ್ಯೂಬ್ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆರಸದಲ್ಲಿ ಸಿಟ್ರಿಕ್ ಆಮ್ಲದ ಜೊತೆ ಆ್ಯಸ್ಕೂರ್ಬಿಕ್ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.
ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್ಪೇಸ್ಟ್ನ ಬಿಳಿಭಾಗದಲ್ಲಿ ಬೇಕಿಂಗ್ ಸೋಡಾ ಹಾಗೂ ಹೈಡ್ರೋಜನ್ ಪೆರಾಕ್ಸೆ„ಡ್ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್ಪೇಸ್ಟ್ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…