ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.
ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್ನಲ್ಲಿರಿಸಿ ಐಸ್ ಕ್ಯೂಬ್ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆರಸದಲ್ಲಿ ಸಿಟ್ರಿಕ್ ಆಮ್ಲದ ಜೊತೆ ಆ್ಯಸ್ಕೂರ್ಬಿಕ್ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.
ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್ಪೇಸ್ಟ್ನ ಬಿಳಿಭಾಗದಲ್ಲಿ ಬೇಕಿಂಗ್ ಸೋಡಾ ಹಾಗೂ ಹೈಡ್ರೋಜನ್ ಪೆರಾಕ್ಸೆ„ಡ್ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್ಪೇಸ್ಟ್ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.