ಸಿನಿಮಾ

ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

789

ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

1. ಅಗ್ರಜ

2.ಅಜ್ಜು

3.ಅಣ್ಣ ಬಾಂಡ್

4.ಅನುರಾಗ ಸಂಗಮ

5.ಅಪ್ಪಾಜಿ

6.ಅಮೃತಧಾರೆ

7.ಅರಮನೆ

8.ಅರುಣರಾಗ

9.ಅಲ್ಲಮ

10.ಅವಳೇ ನನ್ನ ಹೆಂಡತಿ

11.ಅವ್ವ

12.ಅಹಂ ಪ್ರೇಮಾಸ್ಮಿ

13.ಆಕಾಶ ಗಂಗೆ

14.ಆಕಾಶ್

15.ಆಕ್ಸಿಡೆಂಟ್ ೨೦೦೮

16.ಆಗೋದೆಲ್ಲ ಒಳ್ಳೇದಕ್ಕೆ

17.ಆಘಾತ

18.ಆಟಗಾರ

19.ಆದಿ

20.ಆಪ್ತ ರಕ್ಷಕ

21.ಆಪ್ತಮಿತ್ರ

22.ಆಯುಧ

23.ಆಹಾ ನನ್ನ ತಂಗಿ ಮದುವೆ

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

    ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…