News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

445

ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

ಕೋಪಗೊಂಡ ವಾನರನೋರ್ವ ಸೂರ್ಯನನ್ನೇ ತಿನ್ನಲು ಪ್ರಯತ್ನಿಸಿ ಮುಖ ಊದಿಸಿಕೊಂಡ ಅನ್ನೋದನ್ನ ಈಗಲೂ ಜಗತ್ತಿನ 100 ಕೋಟಿ ಜನ ನಂಬುತ್ತಾರೆ ಅನ್ನೋದನ್ನ ನಾನು ನನ್ನ ಕ್ರಿಶ್ಚಿಯನ್,ಮುಸ್ಲಿಂ,ಯಹೂದಿ ಮತ್ತು ಹಿಂದು ಗೆಳೆಯರಲ್ಲಿ ಹೇಳಿದಾಗ ಹಿಂದು ಒಬ್ಬನನ್ನು ಬಿಟ್ಟು ಎಲ್ಲ ಬಿದ್ದು ಬಿದ್ದು ನಕ್ಕರು.

ಸಣ್ಣ ಸಣ್ಣ ಹಕ್ಕಿಗಳು ತಮ್ಮ ಸಣ್ಣ ಸಣ್ಣ ಕೊಕ್ಕುಗಳಿಂದ ಕಲ್ಲುಗಳನ್ನ ಹಾಕಿ ಆನೆಗಳ ಇಡೀ ಸೈನ್ಯವನ್ನೇ ಧ್ವಮ್ಸಗೈದವು ಅನ್ನೋದನ್ನ ಈಗಲೂ ಜಗತ್ತಿನ 160 ಕೋಟಿ ಜನ ನಂಬುತ್ತಾರೆ ಅನ್ನೋದನ್ನ ನಾನು ನನ್ನ ಕ್ರಿಶ್ಚಿಯನ್, ಮುಸ್ಲಿಂ, ಹಿಂದು ಮತ್ತು ಯಹೂದಿ ಗೆಳೆಯರಲ್ಲಿ ಹೇಳಿದಾಗ ಮುಸಲ್ಮಾನನೊಬ್ಬನನ್ನು ಬಿಟ್ಟು ಎಲ್ಲ ನಕ್ಕರು.

ದೇವರ ಶಾಪದಿಂದಾಗಿ ಅಂಜೂರದ ಮರವು ಬೇರು ಸಮೇತ ಕಳೆಗುಂದಿತು ಅನ್ನೋದನ್ನ ಈಗಲೂ ಜಗತ್ತಿನ 200 ಕೋಟಿ ಜನ ನಂಬುತ್ತಾರೆ ಅನ್ನೋದನ್ನ ನಾನು ನನ್ನ ಹಿಂದು, ಮುಸ್ಲಿಂ, ಯಹೂದಿ ಮತ್ತು ಕ್ರಿಶ್ಚಿಯನ್ ಗೆಳೆಯರಲ್ಲಿ ಹೇಳಿದಾಗ ಕ್ರೈಸ್ತನೋರ್ವನನ್ನು ಬಿಟ್ಟು ಎಲ್ಲ ನಕ್ಕರು

ಇಲ್ಲಿ ಎಲ್ಲರೂ ಕೋಮುವಾದಿಗಳೇ ತಮ್ಮ ಬುಡಕ್ಕೆ ನೀರು ಬಂದಾಗ ಮಾತ್ರ ಅವರ ಕೋಮುವಾದಿ ಬಣ್ಣ ಹೊರಬರುತ್ತದೆ ಆದ್ದರಿಂದ ಯಾರು ಯಾರನ್ನು ಕೋಮುವಾದಿ ಎಂದು ಬೆರಳು ತೋರಿಸುವ ಮೊದಲು ನಮಗೆ ಆ ನೈತಿಕ ಹಕ್ಕು ಇದೆಯೇ ಅನ್ನೋದನ್ನ ಯೋಚಿಸುವುದು ಒಳಿತು.

ಕೃಪೆ:- ವಾಸಿಮ್ ಅಲ್ತಾಫ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.