ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ.

ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ.
ಈ ಕಾನೂನನ್ನು ಇಂಡೋನೇಷ್ಯಾದಲ್ಲಿ ಜಾರಿಗೆ ತಂದಿದ್ದು, ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವದು ಇಲ್ಲಿನ ಕಾನೂನಿನ ಪ್ರಕಾರ ಅಪರಾಧವಾಗಿದೆ.

ಇದಕ್ಕೆ ಮೊದಲು ಈ ಕಾನೂನನ್ನು ಇಂಡೋನೇಷ್ಯಾದ ಸುಮಾತ್ರಾದಲ್ಲಿ ಜಾರಿಗೆ ತಂದಿದ್ದರು.ಆದ್ರೆ ಈಗ ಎಲ್ಲಾ ಕಡೆ ಈ ಕಾನಿನನ್ನು ಜಾರಿಗೆ ಮಾಡಿದ್ದಾರಂತೆ.ಒಂದು ವೇಳೆ ಈ ಕಾನೂನನ್ನು ಮೀರಿ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಕಠಿಣ ಕಾನೂನಿಗೆ ಗುರಿಯಾಗಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.