ಸುದ್ದಿ

ಇಲ್ಲಿ ಮದ್ವೆ ಆಗ್ದೆ ಇರೋ ಯುವಕ,ಯುವತಿ ಒಂದೇ ಗಾಡಿಯಲ್ಲಿ ಓಡಾಡಿದ್ರೆ ಮುಗೀತು..?ತಿಳಿಯಲು ಈ ಲೇಖನ ಓದಿ…

1227

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ.

ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ.

ಈ ಕಾನೂನು ಮಾಡಿರುವುದು ಎಲ್ಲಿ..?

ಈ ಕಾನೂನನ್ನು ಇಂಡೋನೇಷ್ಯಾದಲ್ಲಿ ಜಾರಿಗೆ ತಂದಿದ್ದು, ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವದು ಇಲ್ಲಿನ ಕಾನೂನಿನ ಪ್ರಕಾರ ಅಪರಾಧವಾಗಿದೆ.

ಇದಕ್ಕೆ ಮೊದಲು ಈ ಕಾನೂನನ್ನು ಇಂಡೋನೇಷ್ಯಾದ ಸುಮಾತ್ರಾದಲ್ಲಿ ಜಾರಿಗೆ ತಂದಿದ್ದರು.ಆದ್ರೆ ಈಗ ಎಲ್ಲಾ ಕಡೆ ಈ ಕಾನಿನನ್ನು ಜಾರಿಗೆ ಮಾಡಿದ್ದಾರಂತೆ.ಒಂದು ವೇಳೆ ಈ ಕಾನೂನನ್ನು ಮೀರಿ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಕಠಿಣ ಕಾನೂನಿಗೆ ಗುರಿಯಾಗಬೇಕಾಗುತ್ತದೆ.

ಈಗ ನೀವ್ ಯೋಚನೆ ಮಾಡಿ…ಈ ಕಾನೂನು ನಮ್ಮ ದೇಶದಲ್ಲಿ ಬಂದ್ರೆ..?ಏನಾಗಬಹುದು..?ಕಾಮೆಂಟ್ ಮಾಡಿ ತಿಳಿಸಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

  • ಸುದ್ದಿ

    ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

    ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…

  • ಭವಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…