ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಆದರೆ ಮಲೆಷ್ಯಾದ ನ್ಯಾಯಾಲಯ ಒಂದು ಹೀಗೆ ತೀರ್ಪು ಕೊಟ್ಟಿದೆ. ಏಕೆ ಗೊತ್ತಾ ಮುಂದೆ ಓದಿ…
ನಿಮಗೆ ಗೊತ್ತಿರುವ ಹಾಗೆ ತಂದೆ ಮಗಳ ಸಂಬಂಧ ಎಷ್ಟು ಪವಿತ್ರವಾದದ್ದು ಎಂಬುದು , ಆದರೆ ಇಂತ ಸಂಬಂಧಕ್ಕೆ ಮಸಿ ಬಳಿದಿರುವಂತ ವಿಕೃತ ಕೃತ್ಯಕ್ಕೆ ಈ ಶಿಕ್ಷೆಯನ್ನು ಮಲೆಷ್ಯಾದ ಕೋರ್ಟ್ ಕೊಟ್ಟಿದೆ.
36 ವರ್ಷದ ಒಬ್ಬ ತಂದೆ ಇಂತಹ ಕೃತ್ಯವನ್ನು ಎಸಗಿದ್ದಾನೆ. ಈತನಿಗೆ ವಿವಾಹ ವಿಚ್ಛೆದನವಾಗಿದ್ದು, ಈತನ ಹದಿನೈದು ವರ್ಷದ ದೊಡ್ಡ ಮಗಳು ಈತನ ಜೊತೆಯಲ್ಲೇ ಇದ್ದಳು ತನ್ನ ಮಗಳಿಗೆ ಸತತ 599 ಬಾರಿ ಬಲಾತ್ಕಾರ ಮಾಡಿದ್ದಾನೆ. ಇದರಿಂದ ನೊಂದ ಮಗಳು ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ.
ಮಲೇಷ್ಯಾದಲ್ಲಿ ಅತ್ಯಾಚಾರ ಕೃತ್ಯಕ್ಕೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಹಾಗಾಗಿ ಈತನ ವಿರುದ್ಧ 599 ಅತ್ಯಾಚಾರ ಕೇಸು ಹಾಗು 30 ಲೈಂಗಿಕ ದೌ ರ್ಜನ್ಯ ಆರೋಪಗಳು ಸಾಬೀತಾಗಿದ್ದು ಈ ಒಂದು ಪ್ರಕರಣಕ್ಕೆ ಕೋರ್ಟ್ 12 ವರ್ಷ ಜೈಲು ಶಿಕ್ಷೆ ಕೊಟ್ಟಿದೆ.
ಇಂತಹ ಕಾನೂನು ನಮ್ಮ ದೇಶದವರು ಮಾಡಿದ್ರೆ ನಮ್ಮಲಿ ನಡೆಯುವ ಅನೇಕ ಅತ್ಯಚಾರಗಳಿಗೆ ಸ್ವಲ್ಪ ಆದ್ರೂ ಕಡಿವಾಣ ಬೀಳಬಹುದು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.