News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಇವನಿಗೆ 12ಸಾವಿರ ವರ್ಷ ಜೈಲು ಶಿಕ್ಷೆ!ಶಾಕ್ ಆಯ್ತಾ?ಈ ಲೇಖನಿ ಓದಿ…

725

ಹೌದು, ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!

ಆದರೆ ಮಲೆಷ್ಯಾದ ನ್ಯಾಯಾಲಯ ಒಂದು ಹೀಗೆ ತೀರ್ಪು ಕೊಟ್ಟಿದೆ. ಏಕೆ ಗೊತ್ತಾ ಮುಂದೆ ಓದಿ…

ನಿಮಗೆ ಗೊತ್ತಿರುವ ಹಾಗೆ ತಂದೆ ಮಗಳ ಸಂಬಂಧ ಎಷ್ಟು ಪವಿತ್ರವಾದದ್ದು ಎಂಬುದು , ಆದರೆ ಇಂತ ಸಂಬಂಧಕ್ಕೆ ಮಸಿ ಬಳಿದಿರುವಂತ ವಿಕೃತ ಕೃತ್ಯಕ್ಕೆ ಈ ಶಿಕ್ಷೆಯನ್ನು ಮಲೆಷ್ಯಾದ ಕೋರ್ಟ್ ಕೊಟ್ಟಿದೆ.

36 ವರ್ಷದ ಒಬ್ಬ ತಂದೆ ಇಂತಹ ಕೃತ್ಯವನ್ನು ಎಸಗಿದ್ದಾನೆ. ಈತನಿಗೆ ವಿವಾಹ ವಿಚ್ಛೆದನವಾಗಿದ್ದು, ಈತನ ಹದಿನೈದು ವರ್ಷದ ದೊಡ್ಡ ಮಗಳು ಈತನ ಜೊತೆಯಲ್ಲೇ ಇದ್ದಳು ತನ್ನ ಮಗಳಿಗೆ ಸತತ 599 ಬಾರಿ ಬಲಾತ್ಕಾರ ಮಾಡಿದ್ದಾನೆ. ಇದರಿಂದ ನೊಂದ ಮಗಳು ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ.

ಮಲೇಷ್ಯಾದಲ್ಲಿ ಅತ್ಯಾಚಾರ ಕೃತ್ಯಕ್ಕೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಹಾಗಾಗಿ ಈತನ ವಿರುದ್ಧ 599  ಅತ್ಯಾಚಾರ ಕೇಸು ಹಾಗು 30 ಲೈಂಗಿಕ ದೌ ರ್ಜನ್ಯ ಆರೋಪಗಳು ಸಾಬೀತಾಗಿದ್ದು ಈ ಒಂದು ಪ್ರಕರಣಕ್ಕೆ ಕೋರ್ಟ್ 12 ವರ್ಷ ಜೈಲು ಶಿಕ್ಷೆ ಕೊಟ್ಟಿದೆ.

ಇಂತಹ ಕಾನೂನು ನಮ್ಮ ದೇಶದವರು ಮಾಡಿದ್ರೆ ನಮ್ಮಲಿ ನಡೆಯುವ ಅನೇಕ ಅತ್ಯಚಾರಗಳಿಗೆ ಸ್ವಲ್ಪ ಆದ್ರೂ ಕಡಿವಾಣ ಬೀಳಬಹುದು….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • ದೇವರು-ಧರ್ಮ

    ಈ ದಿನದಂದು ತುಳಸಿ ಎಲೆ ಕಿತ್ತರೆ ಕಷ್ಟ ಬರುವುದು ಪಕ್ಕ…! ಯಾಕೆ ಹಾಗು ಯಾವ ದಿನ ಗೊತ್ತಾ?

    ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…