ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…
ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್ಸ್ಟಾರ್ ಅಲೋಂ .
ಯಾರೂ ಈ ಅಲೋಂ:-
ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ. ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.
ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!
ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು 500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್ಗಳಾಗಲಿ ಸೂಪರ್ಸ್ಟಾರ್ಗಳಾಗಲಿ ಸಂಪಾದಿಸುವುದಿಲ್ಲ.
ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್:-
ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್ಖಾನ್ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್ ಆಗಿದ್ದಾರೆ.
ನೋಡೋದಕ್ಕೆ ಸುಂದರನಲ್ಲದ ಅಲೋಮ್ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.
ಸೂಪರ್ ಸ್ಟಾರ್ ಆಗಿದ್ದು ಹೇಗೆ..!
ಇವರು ಒಂದು ಆಲ್ಬನ್ನು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ರು. ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.