ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…
ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್ಸ್ಟಾರ್ ಅಲೋಂ .
ಯಾರೂ ಈ ಅಲೋಂ:-
ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ. ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.
ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!
ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು 500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್ಗಳಾಗಲಿ ಸೂಪರ್ಸ್ಟಾರ್ಗಳಾಗಲಿ ಸಂಪಾದಿಸುವುದಿಲ್ಲ.
ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್:-
ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್ಖಾನ್ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್ ಆಗಿದ್ದಾರೆ.
ನೋಡೋದಕ್ಕೆ ಸುಂದರನಲ್ಲದ ಅಲೋಮ್ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.
ಸೂಪರ್ ಸ್ಟಾರ್ ಆಗಿದ್ದು ಹೇಗೆ..!
ಇವರು ಒಂದು ಆಲ್ಬನ್ನು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ರು. ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…