ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.
ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.
ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.
ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.
ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.
ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.
ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್, ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್ಮ್ಯಾನ್… ಸ್ಪೈಡರ್ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.
ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.
ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-
ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..
ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…