News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

1024

ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.

ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.

 

ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ  ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.

ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.

ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.

ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.

ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್,  ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್‌ಮ್ಯಾನ್… ಸ್ಪೈಡರ್‌ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.

ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.

ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-

ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..

ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…