ವಿಸ್ಮಯ ಜಗತ್ತು

ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

947

ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ. ಆದರೆ ವಿದೇಶದ ಮೇಯರ್ ಒಬ್ಬರು ಇಂತಹ ಘಟನೆ ಬೆಳಕಿಗೆ ಬಂದಿದೆ.

ಮೆಕ್ಸಿಕೋದ ಓಕ್ಸಾಕ ನಗರದ. ಮೆಕ್ಸಿಕನ್ ಮೇಯರ್ ಎಂಬವರು ಮೀನುಗಾರರಿಗೆ ಒಳ್ಳೆಯದಾಗಲಿ ಎಂದು ಮೊಸಳೆಯನ್ನು ಮದುವೆಯಾಗಿದ್ದಾರೆ. ಮೊಸಳೆಗೆ ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು. ಆ ಮೊಸಳೆಗೆ ಬಾಯಿಯನ್ನು ಕಟ್ಟಿ ಹಾಕಲಾಗಿತ್ತು. ಈ ಮೊಸಳೆ ಮದುವೆ ಮುನುಷ್ಯರ ಮದುವೆಗಿಂತ ಅದ್ಧೂರಿಯಾಗಿ ನಡೆಯಿತು.

ಈ ಮದುವೆಗೆ ಸುಮಾರು ಜನರು ಸಾಕ್ಷಿ ಆಗಿದ್ದರೆ ಆ ಮಸೂಳೆಯನ್ನು ಮಧುಮಗಳಂತೆ ಸಿಂಗರಿಸಿ ಎಲ್ಲಾ ಸಂಪ್ರದಾಯಗಳಂತೆ ಮದುವೆಯನ್ನು ಮಾಡಲಾಯಿತು.

ಈ ಮದುವೆಯಲ್ಲಿ ಇವರಿಗೆ ಇರುವ ನಂಬಿಕೆ ಅಂದ್ರೆ ಮಧುಮಗಳು ಶಾಂತಿ ಮತ್ತು ಅಭಿವೃದ್ಧಿಯನ್ನು ಹೆಚ್ಚಿಸುತ್ತಾಳೆ. ಅನ್ನವುದು ಇವರ ನಂಬಿಕೆ ಇದೆ ಮತ್ತು ಈ ಧಾರ್ಮಿಕ ಸಂಪ್ರದಾಯ ಹಿಂದಿನ ಕಾಲದಿಂದ ಅಂದರೆ 1781 ರಿಂದಲೂ ನಡೆದುಕೊಂಡು ಬಂದಿದೆ ಅನ್ನೋದು ವರದಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

    ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…